ಕುಂದಾಪುರ, : ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ನಾನು ಎರಡು ಬಾರಿ ಪ್ರತಿನಿಧಿಸಿದ್ದೇನೆ. ಯಡಿಯೂರಪ್ಪನವರು ಒಂದು ಬಾರಿ ಪ್ರತಿನಿಧಿಸಿದ್ದಾರೆ. ಈಗ ಕ್ಷೇತ್ರದ ಶಾಸಕರು ಬಿಜೆಪಿಯವರೆ ಆಗಿದ್ದು ಬೈಂದೂರನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದು ನಮ್ಮ ಗುರಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಹಿಂದಿನಿಂದಲೂ ಕೂಡಾ ಶಿವಮೊಗ್ಗ ಕ್ಷೇತ್ರದ ಬೈಂದೂರಿಗೆ ಸಾಕಷ್ಟು ಅನುದಾನಗಳು ಬಂದಿದೆ. ಮುಂದಿನ ದಿನಗಳಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕಾಗಿದೆ. ಕಳೆದ ಚುನಾವಣೆಗಳಲ್ಲಿ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಹೆಚ್ಚು ಅಂತರವನ್ನು ತಂದುಕೊಟ್ಟ ಕ್ಷೇತ್ರ ಎಂದರೆ ಅದು ಬೈಂದೂರು ಎಂದರು.
ಮಾ.12ರಂದು ನೆಂಪುವಿನಲ್ಲಿರುವ ಶಾಸಕರ ನಿವಾಸದಲ್ಲಿ ನಡೆದ ವಂಡ್ಸೆ, ಕಾವ್ರಾಡಿ ಶಕ್ತಿ ಕೇಂದ್ರಗಳ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇವತ್ತಿನಿಂದ ಕ್ಷೇತ್ರಾದ್ಯಂತ ಪ್ರವಾಸ ಆರಂಭ ಮಾಡಿದ್ದೇನೆ. ಕಾರ್ಯಕರ್ತರನ್ನು ಒಟ್ಟುಗೂಡಿಸಿ ಚುನಾವಣೆಗೆ ಸಜ್ಜುಗೊಳಿಸುವ ಕಾರ್ಯ ಆರಂಭವಾಗಿದೆ. ಕಾರ್ಯಕರ್ತರ, ಜನರ ಬಾವನೆಗಳು ಹುಸಿಯಾಗದಂತೆ ಮುಂದೆಯೂ ಕೂಡಾ ಕೆಲಸ ಮಾಡುತ್ತೇನೆ ಎಂದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…