ಉಡುಪಿ: ಉಡುಪಿಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಕೊಟೇಶ್ವರ ಹಬ್ಬದ ಬಳಿಕ ಇದೀಗ ಬೈಂದೂರಿನ ಉಪ್ಪುಂದ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆಯಲ್ಲಿ ಧರ್ಮದಂಗಲ್ ಮುಂದುವರೆದಿದೆ.
ದೇವಸ್ಥಾನ ವ್ಯಾಪ್ತಿಯಲ್ಲಿ ಅಂಗಡಿಯಿಟ್ಟು ಹಿಂದೂಗಳು ವ್ಯಾಪಾರ ಮಾಡುತ್ತಿದ್ದು, ಹಿಂದೂಗಳ ಅಂಗಡಿಗಳಿಗೆ ಕೇಸರಿ ಬಾವುಟವನ್ನು ಹಿಂದೂ ಸಂಘಟನೆಗಳು ಹಾಕಿದ್ದು, ದೇವಸ್ಥಾನದ ವ್ಯಾಪ್ತಿಯಿಂದ ಹೊರಗೆ ಮುಸಲ್ಮಾನರಿಂದ ವ್ಯಾಪಾರ ವಹಿವಾಟು ನಡೆಯುತ್ತಿದೆ. ದೇವಸ್ಥಾನದ ಹೊರಗೆ ಇರುವ ಖಾಸಗಿ ಜಮೀನಿನಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದಾರೆ.
ಮುಂದಿನ ವರ್ಷದಿಂದ ರಥ ಸಂಚರಿಸುವ ವ್ಯಾಪ್ತಿಯಲ್ಲಿ ಎಲ್ಲೂ ಮುಸಲ್ಮಾನರಿಗೆ ಅವಕಾಶ ಕೊಡಬಾರದು, ಮುಂದಿನ ವರ್ಷದಿಂದ ಕಟ್ಟುನಿಟ್ಟಿನ ನಿಯಮ ಜಾರಿಗೆ ಬರಬೇಕು, ಹಿಂದುಗಳ ಜಾತ್ರೆಯಲ್ಲಿ ಹಿಂದೂಯೇತರರಿಗೆ ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಯ ಮುಖಂಡ ನವೀನ್ ಚಂದ್ರ ಉಪ್ಪುಂದ ಹೇಳಿಕೆ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…