ಉಡುಪಿ: ಉಡುಪಿಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಕೊಟೇಶ್ವರ ಹಬ್ಬದ ಬಳಿಕ ಇದೀಗ ಬೈಂದೂರಿನ ಉಪ್ಪುಂದ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆಯಲ್ಲಿ ಧರ್ಮದಂಗಲ್ ಮುಂದುವರೆದಿದೆ.
ದೇವಸ್ಥಾನ ವ್ಯಾಪ್ತಿಯಲ್ಲಿ ಅಂಗಡಿಯಿಟ್ಟು ಹಿಂದೂಗಳು ವ್ಯಾಪಾರ ಮಾಡುತ್ತಿದ್ದು, ಹಿಂದೂಗಳ ಅಂಗಡಿಗಳಿಗೆ ಕೇಸರಿ ಬಾವುಟವನ್ನು ಹಿಂದೂ ಸಂಘಟನೆಗಳು ಹಾಕಿದ್ದು, ದೇವಸ್ಥಾನದ ವ್ಯಾಪ್ತಿಯಿಂದ ಹೊರಗೆ ಮುಸಲ್ಮಾನರಿಂದ ವ್ಯಾಪಾರ ವಹಿವಾಟು ನಡೆಯುತ್ತಿದೆ. ದೇವಸ್ಥಾನದ ಹೊರಗೆ ಇರುವ ಖಾಸಗಿ ಜಮೀನಿನಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದಾರೆ.
ಮುಂದಿನ ವರ್ಷದಿಂದ ರಥ ಸಂಚರಿಸುವ ವ್ಯಾಪ್ತಿಯಲ್ಲಿ ಎಲ್ಲೂ ಮುಸಲ್ಮಾನರಿಗೆ ಅವಕಾಶ ಕೊಡಬಾರದು, ಮುಂದಿನ ವರ್ಷದಿಂದ ಕಟ್ಟುನಿಟ್ಟಿನ ನಿಯಮ ಜಾರಿಗೆ ಬರಬೇಕು, ಹಿಂದುಗಳ ಜಾತ್ರೆಯಲ್ಲಿ ಹಿಂದೂಯೇತರರಿಗೆ ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಯ ಮುಖಂಡ ನವೀನ್ ಚಂದ್ರ ಉಪ್ಪುಂದ ಹೇಳಿಕೆ ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…