ಬೈಂದೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಜಿಲ್ಲೆಯಲ್ಲಿ ನಿರಂತರ ಆರು ದಿನಗಳ ವರೆಗೆ ಪಾದಯಾತ್ರೆ ಮೂಲಕ ಜನರ ಗಮನ ಸೆಳೆಯಲು ಹೋರಾಟ ನಡೆಸಿದ್ದು, ಇಂದು ಬೈಂದೂರಿನಲ್ಲಿ ಸಮಾರೋಪ ಜರುಗಿತು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಭಾಗಿಯಾದರು. ಬೈಂದೂರು ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಪಾದಯಾತ್ರೆ ಸಮಾಪನಗೊಳಿಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಿ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿದರು.
ಮಹದಾಯಿ, ಮೇಕೆದಾಟು ಯೋಜನೆಗೋಸ್ಕರ ಮಾ.27ರಂದು ‘ಕರ್ನಾಟಕ ಬಂದ್’ : ವಾಟಾಳ್ ನಾಗರಾಜ್ -Vishwanews24
ಫೆಬ್ರವರಿ 22ರಿಂದ ಹೆಜಮಾಡಿಯಿಂದ ಈ ಜನಧ್ವನಿ ಪಾದಯಾತ್ರೆ ಪ್ರಾರಂಭವಾಗಿ ಆರು ದಿನಗಳ ವರೆಗೆ ನಡೆಯಿತು. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾದಯಾತ್ರೆ ಉದ್ಘಾಟಿಸಿದ್ದರು.
ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಬಂದಿದ್ದ ಪಾದಯಾತ್ರೆಯನ್ನು ಬೈಂದೂರಿನಲ್ಲಿ ಇಂದು ಅಂತಿಮಗೊಳಿಸಲಾಯಿತು.
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…
ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…
ಗ್ಯಾಸ್ ಏಜೆನ್ಸಿಗಳಿಂದ ಎಲ್ಪಿಜಿ ಪೂರೈಕೆ: ನೆಟ್ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್ವರ್ಕ್…
ಕಟಪಾಡಿ: ಮಟ್ಟು ಬೀಚ್ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…