ಬೈಂದೂರು: ಅನಾಮದೇಯ ಕಾರಿನ ಜೊತೆಗೆ ವ್ಯಕ್ತಿಯೊಬ್ಬ ಸುಟ್ಟು ಶವವಾಗಿ ಪತ್ತೆಯಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ನಿರ್ಜನ ಪ್ರದೇಶದಲ್ಲಿ ಜು.12ರ ತಡರಾತ್ರಿ ವರದಿಯಾಗಿದೆ.
ಕಾರಿನಲ್ಲಿದ್ದ ವ್ಯಕ್ತಿ ಸಮೇತ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನ ಹಿಂಬದಿ ಸೀಟ್ ನಲ್ಲಿ ವ್ಯಕ್ತಿ ಇದ್ದು, ವ್ಯಕ್ತಿಯ ಶವ ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಕಂಡು ಹಿಡಿಯಲಾಗದಷ್ಟು ಸುಟ್ಟುಕರಕಲಾಗಿದೆ. ಕಾರಿನ ಚಾಲಕನ ಎಡಬದಿಯ ಸೀಟ್ ಹಿಂಬಾಗಕ್ಕೆ ವಾಲಿಕೊಂಡಂತಿದೆ.
ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಯೋ ಆತ್ಮಹತ್ಯೆಯೋ ತನಿಖೆಯ ಬಳಿಕವಷ್ಟೇ ಸತ್ಯ ಹೊರ ಬರಬೇಕಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆಯ ಜೊತೆಗೆ ಪ್ರಕರಣ ಭೇದಿಸಲು ಪೊಲೀಸರು ಮುಂದಾಗಿದ್ದಾರೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…