ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಡೇರಿಯಲ್ಲಿ ನಾಡದೋಣಿಯೊಂದು ಬ್ರೇಕ್ ವಾಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಡೆದ ಅವಘಡದಲ್ಲಿ ನಾಲ್ವರು ಸಮುದ್ರಪಾಲಾಗಿದ್ದು, ಓರ್ವ ಮೀನುಗಾರನ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ.ನಾಗರಾಜ್ ಖಾರ್ವಿ ಎಂಬುವರ ಮೃತದೇಹವು ಪತ್ರೆಯಾಗಿದ್ದು , ಮಂಜುನಾಥ್ ಖಾರ್ವಿ, ಲಕ್ಷ್ಮಣ್ ಖಾರ್ವಿ ಮತ್ತು ಶೇಖರ್ ಖಾರ್ವಿಗಾಗಿ ಹುಡುಕಾಟ ಮುಂದುವರೆದಿದೆ.
ಸಾಗರಶ್ರೀ ಎಂಬ ನತದೃಷ್ಟ ಬೋಟ್ ನಲ್ಲಿ ಒಟ್ಟು ಹನ್ನೆರಡು ಮಂದಿ ನಿನ್ನೆ ಮೀನುಗಾರಿಕೆಗೆ ತೆರಳಿದ್ದರು.ವಾಪಾಸಾಗುವ ವೇಳೆ ದೋಣಿಯು ಬ್ರೇಕ್ ವಾಟರ್ ಗೆ ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಮುಳುಗಿತ್ತು.ಈ ವೇಳೆ ಎಂಟು ಮಂದಿ ಮೀನುಗಾರರನ್ನು ರಕ್ಷಿಸಲಾಗಿತ್ತು.ನಾಲ್ವರು ಸಮುದ್ರ ಪಾಲಾಗಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…