ಬೈಂದೂರು: ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರಿದರೂ ಎನೂ ಸಿಕ್ಕಿಲ್ಲ ಹಾಗಾಗಿ ಅವರು ಮೀನಿಗೆ ಗಾಳ ಹಾಕಿಕೊಂಡು ಕೂರಬೇಕು ಅಷ್ಟೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವ್ಯಂಗವಾಡಿದ್ದಾರೆ.
ಬೈಂದೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಬೇಡ ಬೇಡ ಎಂದು ಹೇಳಿದರೂ ಕೂಡ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಿದರು ಆದರೆ ಅವರಿಗೆ ಅಲ್ಲಿ ಏನೂ ಸಿಕ್ಕಿಲ್ಲ. ಕನಿಷ್ಠ ಪಕ್ಷ ಮಧ್ವರಾಜ್ ಗೆ ಬಿಜೆಪಿ ವೇದಿಕೆಯಲ್ಲಿ ಕೂತ್ಕೋಳೋ ಅವಕಾಶನೂ ಸಿಕ್ಕಿಲ್ಲ ಹಾಗಾಗಿ ಮಧ್ವರಾಜ್ ಮೀನಿಗೆ ಗಾಳ ಹಾಕ್ತಾ ಕೂತ್ಕೋಬೇಕಷ್ಟೇ. ಅವರು ಎಂಎಲ್ ಸಿ ಆಗೋ ಆಸೆಯನ್ನು ಬಿಟ್ ಬಿಡೋದು ಒಳ್ಳೇದು. ಮಧ್ವರಾಜ್ ಬಿಜೆಪಿಗೆ ಹೋದರೂ ಅವರ ಜೊತೆ ಒಬ್ಬನೇ ಒಬ್ಬ ಕಾರ್ಯಕರ್ತ ಕೂಡ ಹೋಗಿಲ್ಲ ಅದಕ್ಕಾಗಿ ನಾನು ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…