ಬೈಂದೂರು: ಇಲ್ಲಿನ ಉಪ್ಪುಂದ ಅರೆಹೊಳೆ ಪೆಟ್ರೋಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಪತ್ರಿಕಾ ವಿತರಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ಯುವಕ ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಕ್ರಾಸ್ ಸಿಲ್ವರ್ ಕಾಲನಿ ನಿವಾಸಿ ಗಿರೀಶ ಮೋಗವೀರ (27) ಎಂದು ತಿಳಿದು ಬಂದಿದೆ.
ಗಿರೀಶ್ ನ.2ರಂದು ರಾತ್ರಿ ನಾವುಂದ ಬಳಿಯ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಕಿಕೊಂಡು ಮನೆ ಕಡೆಗೆ ಹೋಗುತ್ತಿದ್ದಾಹ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದರು.
ತತ್ಕ್ಷಣ ಸ್ಥಳೀಯರು ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದು ಕೊಂಡುಹೋಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…