ಬೈಂದೂರು: ಇಲ್ಲಿನ ಉಪ್ಪುಂದ ಅರೆಹೊಳೆ ಪೆಟ್ರೋಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಪತ್ರಿಕಾ ವಿತರಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ಯುವಕ ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಕ್ರಾಸ್ ಸಿಲ್ವರ್ ಕಾಲನಿ ನಿವಾಸಿ ಗಿರೀಶ ಮೋಗವೀರ (27) ಎಂದು ತಿಳಿದು ಬಂದಿದೆ.
ಗಿರೀಶ್ ನ.2ರಂದು ರಾತ್ರಿ ನಾವುಂದ ಬಳಿಯ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಕಿಕೊಂಡು ಮನೆ ಕಡೆಗೆ ಹೋಗುತ್ತಿದ್ದಾಹ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದರು.
ತತ್ಕ್ಷಣ ಸ್ಥಳೀಯರು ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದು ಕೊಂಡುಹೋಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…