ಕುಂದಾಪುರ: ಕರಾವಳಿಯಲ್ಲಿ ಬೈಂದೂರಿನಲ್ಲಿಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಬೈಂದೂರಿ ಉಳ್ಳೂರಿನ ಹೇರೂರಿನಲ್ಲಿ ದೇವಾಲಯದ ಆವರಣ ಗೋಡೆ ಕುಸಿದು ಬಿದ್ದ ಪರಿಣಾಮ 22 ವರ್ಷ ಪ್ರಾಯದ ಎಂಎಸ್ಸಿ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ ಅವಘಡ ಶುಕ್ರವಾರ ಬೆಳಗ್ಗೆ ನಡೆದಿದೆ.
ನಡೆದುಕೊಂಡು ಹೋಗುತ್ತಿದ್ದ ವೇಳೆ ನಂದಿಕೇಶ್ವರದ ದೇವಸ್ಥಾನದ ಗೋಡೆ ಕುಸಿದು ಬಿದ್ದಿದ್ದು ಸ್ಥಳದಲ್ಲೇ ವಿದ್ಯಾರ್ಥಿನಿ ಧನ್ಯಾ ಕೆ. ದಾರುಣವಾಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಚಂದ್ರಶೇಖರ ಶೆಟ್ಟಿ ಮತ್ತು ಹೇಮಾವತಿ ಶೆಟ್ಟಿ ಅವರ ಪುತ್ರಿಯಾಗಿರುವ ಧನ್ಯಾ ಮಂಗಳೂರು ವಿವಿ ಯಲ್ಲಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದರು.ಇಬ್ಬರು ಅಕ್ಕಂದಿರನ್ನು ಅಗಲಿದ್ದಾರೆ.
ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ. ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…