ಬೈಕ್ ಸವಾರನಿಗೆ ರಾಂಗ್ ಸೈಡಿಂದ ಬಂದು ಡಿಕ್ಕಿ ಹೊಡೆದ ಅಂಬ್ಯುಲೆನ್ಸ್ : ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು
ಕಾಪುವಿನಲ್ಲಿ ಮತ್ತೋರ್ವನನ್ನು ಬಲಿ ಪಡೆಯಿತು ಹೆದ್ದಾರಿಯ ಅರ್ಧಂಬರ್ಧ ಕಾಮಗಾರಿ
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಬೈಕ್ಗೆ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಉಚ್ಚಿಲ ನಿವಾಸಿ ರಿತೇಶ್ ದೇವಾಡಿಗ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರವಿವಾರ ಮಧ್ಯಾಹ್ನ ಉಚ್ಚಿಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್ಗೆ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿಯ ಮರು ಡಾಮರೀಕರಣ ಕಾಮಗಾರಿಯ ಕಾರಣದಿಂದಾಗಿ ಮಂಗಳೂರು- ಉಡುಪಿ ರಸ್ತೆಯಲ್ಲಿ ಏಕಮುಖ ಸಂಚಾರ ಮಾಡಲಾಗಿದ್ದು, ಆಂಬುಲೆನ್ಸ್ ಚಾಲಕ ವಿರುದ್ಧ ದಿಕ್ಕಿನಲ್ಲಿ ಆಂಬ್ಯುಲೆನ್ಸ್ ನ್ನು ಚಲಾಯಿಸಿಕೊಂಡು ಬಂದು ಬೈಕ್ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…