ಉಡುಪಿ: ಕಳೆದ 25 ದಿನಗಳಿಂದ ಆಳ ಸಮುದ್ರದಲ್ಲಿ ನಾಪತ್ತೆಯಾಗಿರುವ ಬೋಟ್ ಸಹಿತ ಏಳು ಮಂದಿ ಮೀನುಗಾರರ ಪತ್ತೆ ಕಾರ್ಯಕ್ಕಾಗಿ ಜಿಲ್ಲಾ ಪೊಲೀಸ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ (ಇಸ್ರೋ) ಮೊರೆ ಹೋಗಿದೆ.
ಉಪಗ್ರಹದ ಮೂಲಕ ಪತ್ತೆ ಹಚ್ಚುವ ನಿಟ್ಟಿನಲ್ಲಿ ಈ ಕುರಿತು ಮಾಹಿತಿಯನ್ನು ಇಸ್ರೋ, ಹೈದರಾಬಾದ್ನ ಇಂಡಿಯನ್ ನ್ಯಾಷಶಲ್ ಸೆಂಟರ್ ಫಾರ್ ಓಶಿಯನ್ ಇನ್ಫಾರ್ಮೇಶನ್ ಸಿಸ್ಟಮ್ (ಐಎನ್ಸಿಓಐಎಸ್) ಮತ್ತು ಬೆಂಗಳೂರಿನ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ ಸೆಂಟರ್ಗೆ ಮಾಹಿತಿ ರವಾನಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ಬ. ನಿಂಬರಗಿ ತಿಳಿಸಿದ್ದಾರೆ.
ಈ ಮಧ್ಯೆ ಡಿ. 15 ರಿಂದ ಸಂಪರ್ಕಕ್ಕೆ ಸಿಗದೇ ಕಣ್ಮಿರೆಯಾಗಿದ್ದ ಸುವರ್ಣ ತ್ರಿಭುಜ ಬೋಟ್ನ ಶೋಧ ಕಾರ್ಯಾಚರಣೆಯನ್ನು ಕೋಸ್ಟ್ ಗಾರ್ಡ್ ಹಾಗೂ ನೌಕಾ ಪಡೆ ಮುಂದುವರಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…