Featured

ಬ್ಯಾಂಕ್​​ಗಳಿಗೆ 100% ಅಸಲು ಪಾವತಿ ಮಾಡ್ತೀನಿ : ವಿಜಯ್ ಮಲ್ಯ

ನವದೆಹಲಿ: ತಲೆ ಮರೆಸಿಕೊಂಡಿರುವ ಸುಸ್ತಿದಾರ ವಿಜಯ್ ಮಲ್ಯ ಶೇ.100 ರಷ್ಟು ಸಾಲದ ಮೂಲ ಮೊತ್ತವನ್ನು ಮರುಪಾವತಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಭಾರತೀಯ ಬ್ಯಾಂಕುಗಳಿಗೆ 9,000 ಕೋಟಿ ರೂ. ಸಾಲವನ್ನು ಕಟ್ಟದೆ ವಿದೇಶಕ್ಕೆ ಪಲಾಯನ ಮಾಡಿ ಸದ್ಯ ಲಂಡನ್‌ನಲ್ಲಿ ಭಾರತಕ್ಕೆ ಗಡೀಪಾರಾಗುವ ಕೋರ್ಟ್‌ ಕೇಸನ್ನು ಎದುರಿಸುತ್ತಿರುವ ಮದ್ಯ ದೊರೆ ವಿಜಯ್‌ ಮಲ್ಯ, ಇದರಿಂದ ಉಂಟಾದ ನಷ್ಟಕ್ಕೇ ಬ್ಯಾಂಕ್ ನಿಂದ ಪಡೆದ ಸಾಲದ ಹಣ ಖರ್ಚಾಗಿತ್ತು. ಆದರೆ ಶೇ.100 ರಷ್ಟು ಮೂಲ ಹಣವನ್ನು ಬ್ಯಾಂಕ್ ಗಳಿಗೆ ಮರುಪಾವತಿ ಮಾಡಲು ಸಿದ್ಧನಿದ್ದೇನೆ ದಯವಿಟ್ಟು ತೆಗೆದುಕೊಳ್ಳಿ” ಎಂದು ವಿಜಯ್ ಮಲ್ಯ ಬ್ಯಾಂಕ್ ಗಳಿಗೆ ಮನವಿ ಮಾಡಿದ್ದಾರೆ. .

ನಾನು ಬ್ಯಾಂಕ್​ ಹಣದೊಂದಿಗೆ ಪರಾರಿಯಾಗಿದ್ದೀನಿ ಅಂತ ಮಾಧ್ಯಮದವರು ಹಾಗೂ ರಾಜಕಾರಣಿಗಳು ಪದೇ ಪದೇ ಹೇಳ್ತಿದ್ದಾರೆ. ಇದೆಲ್ಲಾ ಸುಳ್ಳು. ನಾನು ಕರ್ನಾಟಕ ಹೈಕೋರ್ಟ್​ ಮುಂದೆ, ಸೆಟಲ್​ಮೆಂಟ್​​ ಆಫರ್​ ಮಾಡಿದ್ದನ್ನು ಯಾಕೆ ಹೇಳ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ..

ನನಗೆ ನ್ಯಾಯೋಚಿತ ವಿಚಾರಣೆಯ ಅವಕಾಶವನ್ನು ಯಾಕಾಗಿ ನೀಡಲಾಗುತ್ತಿಲ್ಲ. ಆ ಬಗ್ಗೆ ನನಗೆ ದುಃಖವಿದೆ; ನನ್ನ ಬ್ಯಾಂಕ್‌ ಸಾಲದ ಶೇ.100 ಅಸಲು ಮೊತ್ತವನ್ನು ತೀರಿಸುವ ನನ್ನ ಈ ಪ್ರಸ್ತಾವವನ್ನು ಕರ್ನಾಟಕ ಹೈಕೋರ್ಟ್‌ ಮುಂದೆ ಮಂಡಿಸಬೇಕೆಂದು ನಾನು ಕೋರುತ್ತೇನೆ” ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.

vishwanews24
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago