Featured

ಬ್ಯಾಂಕ್​​ಗಳಿಗೆ 100% ಅಸಲು ಪಾವತಿ ಮಾಡ್ತೀನಿ : ವಿಜಯ್ ಮಲ್ಯ

ನವದೆಹಲಿ: ತಲೆ ಮರೆಸಿಕೊಂಡಿರುವ ಸುಸ್ತಿದಾರ ವಿಜಯ್ ಮಲ್ಯ ಶೇ.100 ರಷ್ಟು ಸಾಲದ ಮೂಲ ಮೊತ್ತವನ್ನು ಮರುಪಾವತಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಭಾರತೀಯ ಬ್ಯಾಂಕುಗಳಿಗೆ 9,000 ಕೋಟಿ ರೂ. ಸಾಲವನ್ನು ಕಟ್ಟದೆ ವಿದೇಶಕ್ಕೆ ಪಲಾಯನ ಮಾಡಿ ಸದ್ಯ ಲಂಡನ್‌ನಲ್ಲಿ ಭಾರತಕ್ಕೆ ಗಡೀಪಾರಾಗುವ ಕೋರ್ಟ್‌ ಕೇಸನ್ನು ಎದುರಿಸುತ್ತಿರುವ ಮದ್ಯ ದೊರೆ ವಿಜಯ್‌ ಮಲ್ಯ, ಇದರಿಂದ ಉಂಟಾದ ನಷ್ಟಕ್ಕೇ ಬ್ಯಾಂಕ್ ನಿಂದ ಪಡೆದ ಸಾಲದ ಹಣ ಖರ್ಚಾಗಿತ್ತು. ಆದರೆ ಶೇ.100 ರಷ್ಟು ಮೂಲ ಹಣವನ್ನು ಬ್ಯಾಂಕ್ ಗಳಿಗೆ ಮರುಪಾವತಿ ಮಾಡಲು ಸಿದ್ಧನಿದ್ದೇನೆ ದಯವಿಟ್ಟು ತೆಗೆದುಕೊಳ್ಳಿ” ಎಂದು ವಿಜಯ್ ಮಲ್ಯ ಬ್ಯಾಂಕ್ ಗಳಿಗೆ ಮನವಿ ಮಾಡಿದ್ದಾರೆ. .

ನಾನು ಬ್ಯಾಂಕ್​ ಹಣದೊಂದಿಗೆ ಪರಾರಿಯಾಗಿದ್ದೀನಿ ಅಂತ ಮಾಧ್ಯಮದವರು ಹಾಗೂ ರಾಜಕಾರಣಿಗಳು ಪದೇ ಪದೇ ಹೇಳ್ತಿದ್ದಾರೆ. ಇದೆಲ್ಲಾ ಸುಳ್ಳು. ನಾನು ಕರ್ನಾಟಕ ಹೈಕೋರ್ಟ್​ ಮುಂದೆ, ಸೆಟಲ್​ಮೆಂಟ್​​ ಆಫರ್​ ಮಾಡಿದ್ದನ್ನು ಯಾಕೆ ಹೇಳ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ..

ನನಗೆ ನ್ಯಾಯೋಚಿತ ವಿಚಾರಣೆಯ ಅವಕಾಶವನ್ನು ಯಾಕಾಗಿ ನೀಡಲಾಗುತ್ತಿಲ್ಲ. ಆ ಬಗ್ಗೆ ನನಗೆ ದುಃಖವಿದೆ; ನನ್ನ ಬ್ಯಾಂಕ್‌ ಸಾಲದ ಶೇ.100 ಅಸಲು ಮೊತ್ತವನ್ನು ತೀರಿಸುವ ನನ್ನ ಈ ಪ್ರಸ್ತಾವವನ್ನು ಕರ್ನಾಟಕ ಹೈಕೋರ್ಟ್‌ ಮುಂದೆ ಮಂಡಿಸಬೇಕೆಂದು ನಾನು ಕೋರುತ್ತೇನೆ” ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.

vishwanews24
Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago