Featured

ಬ್ಯಾಂಕ್​​ಗಳಿಗೆ 100% ಅಸಲು ಪಾವತಿ ಮಾಡ್ತೀನಿ : ವಿಜಯ್ ಮಲ್ಯ

ನವದೆಹಲಿ: ತಲೆ ಮರೆಸಿಕೊಂಡಿರುವ ಸುಸ್ತಿದಾರ ವಿಜಯ್ ಮಲ್ಯ ಶೇ.100 ರಷ್ಟು ಸಾಲದ ಮೂಲ ಮೊತ್ತವನ್ನು ಮರುಪಾವತಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಭಾರತೀಯ ಬ್ಯಾಂಕುಗಳಿಗೆ 9,000 ಕೋಟಿ ರೂ. ಸಾಲವನ್ನು ಕಟ್ಟದೆ ವಿದೇಶಕ್ಕೆ ಪಲಾಯನ ಮಾಡಿ ಸದ್ಯ ಲಂಡನ್‌ನಲ್ಲಿ ಭಾರತಕ್ಕೆ ಗಡೀಪಾರಾಗುವ ಕೋರ್ಟ್‌ ಕೇಸನ್ನು ಎದುರಿಸುತ್ತಿರುವ ಮದ್ಯ ದೊರೆ ವಿಜಯ್‌ ಮಲ್ಯ, ಇದರಿಂದ ಉಂಟಾದ ನಷ್ಟಕ್ಕೇ ಬ್ಯಾಂಕ್ ನಿಂದ ಪಡೆದ ಸಾಲದ ಹಣ ಖರ್ಚಾಗಿತ್ತು. ಆದರೆ ಶೇ.100 ರಷ್ಟು ಮೂಲ ಹಣವನ್ನು ಬ್ಯಾಂಕ್ ಗಳಿಗೆ ಮರುಪಾವತಿ ಮಾಡಲು ಸಿದ್ಧನಿದ್ದೇನೆ ದಯವಿಟ್ಟು ತೆಗೆದುಕೊಳ್ಳಿ” ಎಂದು ವಿಜಯ್ ಮಲ್ಯ ಬ್ಯಾಂಕ್ ಗಳಿಗೆ ಮನವಿ ಮಾಡಿದ್ದಾರೆ. .

ನಾನು ಬ್ಯಾಂಕ್​ ಹಣದೊಂದಿಗೆ ಪರಾರಿಯಾಗಿದ್ದೀನಿ ಅಂತ ಮಾಧ್ಯಮದವರು ಹಾಗೂ ರಾಜಕಾರಣಿಗಳು ಪದೇ ಪದೇ ಹೇಳ್ತಿದ್ದಾರೆ. ಇದೆಲ್ಲಾ ಸುಳ್ಳು. ನಾನು ಕರ್ನಾಟಕ ಹೈಕೋರ್ಟ್​ ಮುಂದೆ, ಸೆಟಲ್​ಮೆಂಟ್​​ ಆಫರ್​ ಮಾಡಿದ್ದನ್ನು ಯಾಕೆ ಹೇಳ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ..

ನನಗೆ ನ್ಯಾಯೋಚಿತ ವಿಚಾರಣೆಯ ಅವಕಾಶವನ್ನು ಯಾಕಾಗಿ ನೀಡಲಾಗುತ್ತಿಲ್ಲ. ಆ ಬಗ್ಗೆ ನನಗೆ ದುಃಖವಿದೆ; ನನ್ನ ಬ್ಯಾಂಕ್‌ ಸಾಲದ ಶೇ.100 ಅಸಲು ಮೊತ್ತವನ್ನು ತೀರಿಸುವ ನನ್ನ ಈ ಪ್ರಸ್ತಾವವನ್ನು ಕರ್ನಾಟಕ ಹೈಕೋರ್ಟ್‌ ಮುಂದೆ ಮಂಡಿಸಬೇಕೆಂದು ನಾನು ಕೋರುತ್ತೇನೆ” ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.

vishwanews24
Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

17 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago