ಬೆಂಗಳೂರು: ಸೆ.26ರಿಂದ ಸತತ ನಾಲ್ಕು ದಿನ ಬ್ಯಾಂಕ್ಗಳು ಕಾರ್ಯನಿರ್ವಹಿಸುವುದಿಲ್ಲ.
ಸಾರ್ವಜನಿಕ ವಲಯದ 10 ಬ್ಯಾಂಕ್ಗಳ ವಿಲೀನ ವಿರೋಧಿಸಿ ಬ್ಯಾಂಕ್ ನೌಕರರ ನಾಲ್ಕು ಯೂನಿಯನ್ಗಳು ಸೆ.26 ಮತ್ತು 27ರಂದು ಮುಷ್ಕರಕ್ಕೆ ಕರೆ ನೀಡಿವೆ.
ಈ ಎರಡು ದಿನಗಳ ಮುಷ್ಕರದ ಬೆನ್ನಿಗೇ ನಾಲ್ಕನೇ ಶನಿವಾರ ಮತ್ತು ಭಾನುವಾರದ ರಜೆ ಬರಲಿದೆ. ಸೆ.30ರಂದು ಬ್ಯಾಂಕ್ಗಳ ಅರ್ಧವಾರ್ಷಿಕ ಲೆಕ್ಕ ಚುಕ್ತಾ ದಿನ. ಹೀಗಾಗಿ ಅಂದು ಬ್ಯಾಂಕ್ಗಳ ಬಾಗಿಲು ತೆರೆದಿದ್ದರೂ ಗ್ರಾಹಕರಿಗೆ ಸೇವೆ ದೊರೆಯದು.
ಸತತ ಐದು ದಿನ ಬ್ಯಾಂಕ್ಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಚೆಕ್ಗಳ ತೀರುವಳಿ, ಹಣ ಸಂದಾಯ, ಹಣ ಹಿಂಪಡೆಯುವುದು, ಡಿಡಿ ವ್ಯವಹಾರ ಸೇರಿದಂತೆ ಹಲವು ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಕಂಡುಬರಲಿದೆ. ಬ್ಯಾಂಕ್ಗಳ ಎಟಿಎಂಗಳಲ್ಲೂ ಹಣ ಸಿಗುವುದು ಕಷ್ಟ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…