ಬೆಂಗಳೂರು: ಸೆ.26ರಿಂದ ಸತತ ನಾಲ್ಕು ದಿನ ಬ್ಯಾಂಕ್ಗಳು ಕಾರ್ಯನಿರ್ವಹಿಸುವುದಿಲ್ಲ.
ಸಾರ್ವಜನಿಕ ವಲಯದ 10 ಬ್ಯಾಂಕ್ಗಳ ವಿಲೀನ ವಿರೋಧಿಸಿ ಬ್ಯಾಂಕ್ ನೌಕರರ ನಾಲ್ಕು ಯೂನಿಯನ್ಗಳು ಸೆ.26 ಮತ್ತು 27ರಂದು ಮುಷ್ಕರಕ್ಕೆ ಕರೆ ನೀಡಿವೆ.
ಈ ಎರಡು ದಿನಗಳ ಮುಷ್ಕರದ ಬೆನ್ನಿಗೇ ನಾಲ್ಕನೇ ಶನಿವಾರ ಮತ್ತು ಭಾನುವಾರದ ರಜೆ ಬರಲಿದೆ. ಸೆ.30ರಂದು ಬ್ಯಾಂಕ್ಗಳ ಅರ್ಧವಾರ್ಷಿಕ ಲೆಕ್ಕ ಚುಕ್ತಾ ದಿನ. ಹೀಗಾಗಿ ಅಂದು ಬ್ಯಾಂಕ್ಗಳ ಬಾಗಿಲು ತೆರೆದಿದ್ದರೂ ಗ್ರಾಹಕರಿಗೆ ಸೇವೆ ದೊರೆಯದು.
ಸತತ ಐದು ದಿನ ಬ್ಯಾಂಕ್ಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಚೆಕ್ಗಳ ತೀರುವಳಿ, ಹಣ ಸಂದಾಯ, ಹಣ ಹಿಂಪಡೆಯುವುದು, ಡಿಡಿ ವ್ಯವಹಾರ ಸೇರಿದಂತೆ ಹಲವು ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಕಂಡುಬರಲಿದೆ. ಬ್ಯಾಂಕ್ಗಳ ಎಟಿಎಂಗಳಲ್ಲೂ ಹಣ ಸಿಗುವುದು ಕಷ್ಟ.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…