Featured

ಬ್ಯಾಂಕ್‌ ಗ್ರಾಹಕರ ಗಮನಕ್ಕೆ: ಮಾರ್ಚ್ 27 ರಿಂದ ಸತತ ಏಳು ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24

ಬ್ಯಾಂಕ್‌ ಗ್ರಾಹಕರ ಗಮನಕ್ಕೆ: ಮಾರ್ಚ್ 27 ರಿಂದ ಸತತ ಏಳು ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24

ನವದೆಹಲಿ,: ಸಾರ್ವಜನಿಕ ಹಾಗೂ ಖಾಸಗಿ ವಲಯದ ಎಲ್ಲಾ ಬ್ಯಾಂಕ್‌ಗಳು ಮಾರ್ಚ್ 27ರಿಂದ ಏಪ್ರಿಲ್ 4ರ ನಡುವೆ ಬರೋಬ್ಬರಿ ಏಳು ದಿನ ಮುಚ್ಚಿರಲಿದೆ. ಹೀಗಾಗಿ ಬ್ಯಾಂಕ್ ಸಂಬಂಧಿ ಏನೇ ಕೆಲಸವಿದ್ದರೂ ಈ ದಿನಾಂಕಗಳ ಮುಂಚಿತವಾಗಿ ಮಾಡುವುದು ಒಳಿತು.

ಮಾರ್ಚ್ 27 ರಿಂದ ಮಾರ್ಚ್ 29ರವರೆಗೆ ಬ್ಯಾಂಕ್ ಸತತ ಮೂರು ದಿನ ಬಂದ್ ಇರಲಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವೆಬ್‌ಸೈಟ್‌ನಲ್ಲಿನ ಬ್ಯಾಂಕ್ ರಜಾ ವಿವರಗಳ ಪ್ರಕಾರ, ಬ್ಯಾಂಕುಗಳಿಗೆ ಹೋಳಿ ಹಬ್ಬದ ಕಾರಣ ಮಾರ್ಚ್ 29 ರಂದು ರಜೆ ಇದೆ. ಮಾರ್ಚ್ 30 ರಂದು ಪಾಟ್ನಾದಲ್ಲಿ ಮಾತ್ರ ಬ್ಯಾಂಕುಗಳನ್ನು ಮುಚ್ಚಲಾಗುವುದು ಎಂದು ಆರ್‌ಬಿಐ ತಿಳಿಸಿದೆ. ಇದರ ನಡುವಿನ ಅವಧಿಯಲ್ಲಿ, ಅಂದರೆ ಮಾರ್ಚ್ 30 ಮತ್ತು ಏಪ್ರಿಲ್ 3 ರಂದು ಮಾತ್ರ ಕೇವಲ ಎರಡು ದಿನಗಳವರೆಗೆ ಬ್ಯಾಂಕುಗಳು ತೆರೆಯುತ್ತವೆ.

ಇದನ್ನೂ ಓದಿ : ಸಿಡಿ ಪ್ರಕರಣ : ಯುವತಿಯ ಜೀವ ಹಾಗೂ ಮಾನ ರಕ್ಷಣೆಗೆ ಬದ್ಧನಾಗಿದ್ದೇನೆ : ರಮೇಶ್ ಕುಮಾರ್ -Vishwanews24

ಮಾರ್ಚ್ 31 ರಂದು, ಹಣಕಾಸು ವರ್ಷದ ಮುಕ್ತಾಯದ ಕೊನೆಯ ದಿನದ ಕಾರಣ ಬ್ಯಾಂಕ್ ನಲ್ಲಿ ಸಾರ್ವಜನಿಕ ಸೇವೆಗಳಿಗೆ ಅವಕಾಶವಿರುವುದಿಲ್ಲ. ಇದಲ್ಲದೆ ಹಣಕಾಸು ವರ್ಷದ ಅಂತ್ಯದ ಹಿನ್ನಲೆಯಲ್ಲಿ ಏಪ್ರಿಲ್ 1ರಂದು ಬ್ಯಾಂಕುಗಳಿಗೆ ರಜೆ ಇರಲಿದೆ . ಏಪ್ರಿಲ್ 2 ರಂದು, ಗುಡ್ ಪ್ರೈಡೇಯ ಪ್ರಯುಕ್ತ ಸರ್ಕಾರಿ ರಜೆ ಇದೆ. ಏಪ್ರಿಲ್ 4 ಭಾನುವಾರವಾಗಿದೆ.

ಎಲ್ಲಾ ಬ್ಯಾಂಕ್ ರಜಾದಿನಗಳಲ್ಲಿ ಗ್ರಾಹಕರಿಗೆ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಗಳು ತೆರೆದಿರುತ್ತವೆ ಎಂದು ಆರ್ ಬಿ ಐ ತಿಳಿಸಿದೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

21 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

21 hours ago