ಸುಳ್ಯ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಓಟಿಪಿ ಪಡೆದು ವ್ಯಕ್ತಿಯೊಬ್ಬರಿಗೆ 40 ಸಾವಿರ ರೂ. ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜಾಲ್ಸೂರಿನಲ್ಲಿ ನಡೆದಿದೆ.
ಸುಳ್ಯ ಕೆನರಾ ಬ್ಯಾಂಕಿನ ಮ್ಯಾನೇಜರ್ ಮಾತನಾಡುತ್ತಿದ್ದೇನೆ ಎಂದು ದೂರವಾಣಿ ಮುಖೇನ ಕರೆ ಮಾಡಿ ನಂಬಿಸಿ ನಿಮ್ಮ ದೂರವಾಣಿ ಸಂಖ್ಯೆಗೆ ಒಂದು ಓಟಿಪಿ ನಂಬರ್ ಬರಲಿದ್ದು ಅದನ್ನು ಕೂಡಲೇ ನನಗೆ ನೀಡಬೇಕೆಂದು ತಿಳಿಸಿದ್ದಾನೆ ಎನ್ನಲಾಗಿದೆ.
ಇವರ ದೂರವಾಣಿ ಸಂಖ್ಯೆಗೆ ಓಟಿಪಿ ನಂಬರ್ ಬಂದಿದದ್ದು ಅದನ್ನು ಅವರು ಕರೆ ಮಾಡಿದ ವ್ಯಕ್ತಿಗೆ ನೀಡಿದ್ದಾರೆ. ಪ್ರಥಮ ಬಾರಿಗೆ 30000 ರೂಪಾಯಿ, ಎರಡನೆಯ ಬಾರಿಗೆ 9999 ರೂ, ಮೂರನೆಯ ಬಾರಿಗೆ 999 ರೂ ಸೇರಿದಂತೆ ಒಟ್ಟು 40,998 ರೂಪಾಯಿಯನ್ನು ಈ ವ್ಯಕ್ತಿ ಕಳೆದುಕೊಂಡಿದ್ದಾರೆ. ತಾನು ಮೋಸ ಹೋಗಿದ್ದೇನೆಂದು ಅರಿತ ಅವರು ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಕೇಂದ್ರ ಸರ್ಕಾರದ ಲಸಿಕೆ ತಂತ್ರವು ನೋಟ್ ಬ್ಯಾನ್ಗಿಂತ ಕಡಿಮೆಯೇನಿಲ್ಲ : ರಾಹುಲ್ ಗಾಂಧಿ -Vishwanews24
ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…
USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…
ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ…
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…