ಚೆನ್ನೈ: ನಟ ಕಮ್ ರಾಜಕಾರಣಿ ಕಮಲ್ ಹಾಸನ್, ಪ್ರಧಾನಿ ಮೋದಿ ಅವರಿಗೊಂದು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಯುವತಿಯೊಬ್ಬರ ಮೇಲೆ ಬ್ಯಾನರ್ ಬಿದ್ದು, ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಬ್ಯಾನರ್ ಸಂಸ್ಕೃತಿ ಬಗ್ಗೆ ಸಿಡಿದೆದ್ದಿರುವ ಕಮಲ್ ಹಾಸನ್, ಬ್ಯಾನರ್ ಹಾಕಲು ಅವಕಾಶ ಮಾಡಿಕೊಡಬೇಡಿ, ಬ್ಯಾನರ್ ಸಂಸ್ಕೃತಿಯನ್ನ ಕಿತ್ತೊಗೆಯಿರಿ ಅಂತ ಪ್ರಧಾನಿಗೆ ಮನವಿ ಮಾಡಿದ್ದಾರೆ.
ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಮುಂದಿನ ವಾರ ತಮಿಳುನಾಡಿನ ಐತಿಹಾಸಿಕ ನಗರ ಮಹಾಬಲಿಪುರಂಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರ ಜೊತೆ ಅನೌಪಚಾರಿಕ ಸಭೆ ನಡೆಸಲಿದ್ದಾರೆ. ಈ ಇಬ್ಬರು ನಾಯಕರ ಭೇಟಿ ವೇಳೆ ಬ್ಯಾನರ್ ಹಾಕಲು ಅವಕಾಶ ಮಾಡಿಕೊಡಿ ಅಂತ ತಮಿಳುನಾಡು ಸರ್ಕಾರ, ಹೈಕೋರ್ಟ್ ಮೆಟ್ಟಿಲೇರಿದೆ.
ಬ್ಯಾನರ್ ಸಂಸ್ಕೃತಿಯನ್ನ ಕೊನೆಗೊಳಿಸಲು ಮೊದಲ ಹೆಜ್ಜೆ ಇಡುವಲ್ಲಿ ನೀವು ಮೊದಲಿಗರಾಗಿ ಕಾರ್ಯ ನಿರ್ವಹಿಸಿದರೆ, ಅದು ತಮಿಳರ ಭಾವನೆಗಳ ಬಗ್ಗೆ ನಿಮ್ಮ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ. ಜೊತೆಗೆ ಅದು ನಿಮಗೆ ದೊಡ್ಡ ಪ್ರಚಾರವನ್ನು ಕೊಡುತ್ತದೆ ಅಂತಾ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…