Featured

ಬ್ಯಾನರ್​ ಹಾಕಲು ಅವಕಾಶ ಮಾಡಿಕೊಡಬೇಡಿ, ಬ್ಯಾನರ್ ಸಂಸ್ಕೃತಿಯನ್ನ ಕಿತ್ತೊಗೆಯಿರಿ : ಪ್ರಧಾನಿಗೆ ಕಮಲ್​ ಹಾಸನ್ ಮನವಿ -Vishwanews24

ಚೆನ್ನೈ: ನಟ ಕಮ್​ ರಾಜಕಾರಣಿ ಕಮಲ್​ ಹಾಸನ್​, ಪ್ರಧಾನಿ ಮೋದಿ ಅವರಿಗೊಂದು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಯುವತಿಯೊಬ್ಬರ ಮೇಲೆ ಬ್ಯಾನರ್​ ಬಿದ್ದು, ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಬ್ಯಾನರ್​ ಸಂಸ್ಕೃತಿ ಬಗ್ಗೆ ಸಿಡಿದೆದ್ದಿರುವ ಕಮಲ್​ ಹಾಸನ್​, ಬ್ಯಾನರ್​ ಹಾಕಲು ಅವಕಾಶ ಮಾಡಿಕೊಡಬೇಡಿ, ಬ್ಯಾನರ್ ಸಂಸ್ಕೃತಿಯನ್ನ ಕಿತ್ತೊಗೆಯಿರಿ ಅಂತ ಪ್ರಧಾನಿಗೆ ಮನವಿ ಮಾಡಿದ್ದಾರೆ.

ಚೀನಾ ಅಧ್ಯಕ್ಷ ಕ್ಸಿ ಜಿನ್ ​ಪಿಂಗ್​ ಅವರು ಮುಂದಿನ ವಾರ ತಮಿಳುನಾಡಿನ ಐತಿಹಾಸಿಕ ನಗರ ಮಹಾಬಲಿಪುರಂಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರ ಜೊತೆ ಅನೌಪಚಾರಿಕ ಸಭೆ ನಡೆಸಲಿದ್ದಾರೆ. ಈ ಇಬ್ಬರು ನಾಯಕರ ಭೇಟಿ ವೇಳೆ ಬ್ಯಾನರ್​ ಹಾಕಲು ಅವಕಾಶ ಮಾಡಿಕೊಡಿ ಅಂತ ತಮಿಳುನಾಡು ಸರ್ಕಾರ, ಹೈಕೋರ್ಟ್​ ಮೆಟ್ಟಿಲೇರಿದೆ.

ಬ್ಯಾನರ್​ ಸಂಸ್ಕೃತಿಯನ್ನ ಕೊನೆಗೊಳಿಸಲು ಮೊದಲ ಹೆಜ್ಜೆ ಇಡುವಲ್ಲಿ ನೀವು ಮೊದಲಿಗರಾಗಿ ಕಾರ್ಯ ನಿರ್ವಹಿಸಿದರೆ, ಅದು ತಮಿಳರ ಭಾವನೆಗಳ ಬಗ್ಗೆ ನಿಮ್ಮ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ. ಜೊತೆಗೆ ಅದು ನಿಮಗೆ ದೊಡ್ಡ ಪ್ರಚಾರವನ್ನು ಕೊಡುತ್ತದೆ ಅಂತಾ ಕಮಲ್​ ಹಾಸನ್​ ಟ್ವೀಟ್​ ಮಾಡಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

12 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago