Featured

ಬ್ಯಾನರ್​ ಹಾಕಲು ಅವಕಾಶ ಮಾಡಿಕೊಡಬೇಡಿ, ಬ್ಯಾನರ್ ಸಂಸ್ಕೃತಿಯನ್ನ ಕಿತ್ತೊಗೆಯಿರಿ : ಪ್ರಧಾನಿಗೆ ಕಮಲ್​ ಹಾಸನ್ ಮನವಿ -Vishwanews24

ಚೆನ್ನೈ: ನಟ ಕಮ್​ ರಾಜಕಾರಣಿ ಕಮಲ್​ ಹಾಸನ್​, ಪ್ರಧಾನಿ ಮೋದಿ ಅವರಿಗೊಂದು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಯುವತಿಯೊಬ್ಬರ ಮೇಲೆ ಬ್ಯಾನರ್​ ಬಿದ್ದು, ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಬ್ಯಾನರ್​ ಸಂಸ್ಕೃತಿ ಬಗ್ಗೆ ಸಿಡಿದೆದ್ದಿರುವ ಕಮಲ್​ ಹಾಸನ್​, ಬ್ಯಾನರ್​ ಹಾಕಲು ಅವಕಾಶ ಮಾಡಿಕೊಡಬೇಡಿ, ಬ್ಯಾನರ್ ಸಂಸ್ಕೃತಿಯನ್ನ ಕಿತ್ತೊಗೆಯಿರಿ ಅಂತ ಪ್ರಧಾನಿಗೆ ಮನವಿ ಮಾಡಿದ್ದಾರೆ.

ಚೀನಾ ಅಧ್ಯಕ್ಷ ಕ್ಸಿ ಜಿನ್ ​ಪಿಂಗ್​ ಅವರು ಮುಂದಿನ ವಾರ ತಮಿಳುನಾಡಿನ ಐತಿಹಾಸಿಕ ನಗರ ಮಹಾಬಲಿಪುರಂಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯವರ ಜೊತೆ ಅನೌಪಚಾರಿಕ ಸಭೆ ನಡೆಸಲಿದ್ದಾರೆ. ಈ ಇಬ್ಬರು ನಾಯಕರ ಭೇಟಿ ವೇಳೆ ಬ್ಯಾನರ್​ ಹಾಕಲು ಅವಕಾಶ ಮಾಡಿಕೊಡಿ ಅಂತ ತಮಿಳುನಾಡು ಸರ್ಕಾರ, ಹೈಕೋರ್ಟ್​ ಮೆಟ್ಟಿಲೇರಿದೆ.

ಬ್ಯಾನರ್​ ಸಂಸ್ಕೃತಿಯನ್ನ ಕೊನೆಗೊಳಿಸಲು ಮೊದಲ ಹೆಜ್ಜೆ ಇಡುವಲ್ಲಿ ನೀವು ಮೊದಲಿಗರಾಗಿ ಕಾರ್ಯ ನಿರ್ವಹಿಸಿದರೆ, ಅದು ತಮಿಳರ ಭಾವನೆಗಳ ಬಗ್ಗೆ ನಿಮ್ಮ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ. ಜೊತೆಗೆ ಅದು ನಿಮಗೆ ದೊಡ್ಡ ಪ್ರಚಾರವನ್ನು ಕೊಡುತ್ತದೆ ಅಂತಾ ಕಮಲ್​ ಹಾಸನ್​ ಟ್ವೀಟ್​ ಮಾಡಿದ್ದಾರೆ.

Vishwa News 24

Recent Posts

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

13 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

28 minutes ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

33 minutes ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

40 minutes ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

45 minutes ago

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

21 hours ago