ಬ್ರಹ್ಮಾವರ : ಆಕಸ್ಮಿಕವಾಗಿ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ದನ ಹಾಗೂ ಕರು ಸಾವನ್ನಪ್ಪಿ ಎರಡು ಜಾನುವಾರುಗಳು ಗಾಯಗೊಂಡಿರುವ ಘಟನೆ 14ನೇ ಕಾಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಡೂರು ಗ್ರಾಮದ ಕುಡುಬೇರಬೆಟ್ಟು ಎಂಬಲ್ಲಿ ಇಂದು ನಸುಕಿನ ವೇಳೆ 2:30ರ ಸುಮಾರಿಗೆ ನಡೆದಿದೆ.
ಕುಡುಬೇರಬೆಟ್ಟುವಿನ ರುದ್ರು ಮಂಜುನಾಥ ಮರಕಾಲ ಎಂಬವರ ದನದ ಕೊಟ್ಟಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಅನಾಹುತ ಸಂಭವಿಸಿದೆ. ಇದರ ಪರಿಣಾಮ ಕೊಟ್ಟಿಗೆಯಲ್ಲಿ ಮಲಗಿದ್ದ ಒಂದು ದನ ಹಾಗೂ ಒಂದು ಕರು ಅಸುನೀಗಿದೆ. ಬೆಂಕಿಯಿಂದ ಕೊಟ್ಟಿಗೆಯಲ್ಲಿದ್ದ ಎರಡು ದನಗಳು ತೀವ್ರವಾಗಿ ಗಾಯಗೊಂಡಿರುವ ಬಗ್ಗೆ ತಿಳಿದು ಬಂದಿದೆ. ಕೊಟ್ಟಿಗೆಯಲ್ಲಿದ್ದ ಒಣ ಹುಲ್ಲು ಸಂಪೂರ್ಣ ಸುಟ್ಟು ಹೋಗಿದೆ. ಒಟ್ಟು 50,000 ರೂ. ನಷ್ಟ ಅಂದಾಜಿಸಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…