Featured

ಬ್ರಹ್ಮಾವರ : ಜುಲೈ 6 ನಂತರ ಹಂತ-ಹಂತವಾಗಿ ಪೂಜೆ ಪುನಸ್ಕಾರಕ್ಕೆ ಅವಕಾಶ : ಸಚಿವ ಕೋಟ -Vishwanews24

ಬ್ರಹ್ಮಾವರ : ಜುಲೈ 6 ನಂತರ ಹಂತ-ಹಂತವಾಗಿ ಪೂಜೆ ಪುನಸ್ಕಾರಕ್ಕೆ ಅವಕಾಶ : ಸಚಿವ ಕೋಟ -Vishwanews24

ಬ್ರಹ್ಮಾವರ: ದೇಗುಲಗಳನ್ನು ಭಕ್ತರ ಪೂಜೆ ಪುನಸ್ಕಾರಕ್ಕೆ ಮುಕ್ತಗೊಳಿಸುವ ಕುರಿತು ಬೇಡಿಕೆ ಇದೆ. ಆದರೆ ಒಂದೇ ಬಾರಿಗೆ ದೇಗುಲಗಳನ್ನು ತೆರೆದು ಪೂಜೆ ಪುನಸ್ಕಾರಕ್ಕೆ ಅವಕಾಶ ನೀಡಿದರೆ ಭಕ್ತರು ಮುಗಿ ಬೀಳುವ ಸಂಭವವಿದೆ. ಹೀಗಾಗಿ ಜುಲೈ 6 ಅನಂತರ ಲಾಕ್ಡೌನ್ ನಿಯಮದಲ್ಲಿ ಇನ್ನಷ್ಟು ಬದಲಾವಣೆಯಾಗಲಿದ್ದು ಆಗ ಹಂತ-ಹಂತವಾಗಿ ಪೂಜೆ ಪುನಸ್ಕಾರಕ್ಕೆ ಅವಕಾಶ ನೀಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾ.ಪಂ. ಅಭಿವೃದ್ಧಿ ಸಭೆಗೆ ಭೇಟಿ ನೀಡಿದ ಸಂದರ್ಭ ಪತ್ರಕರ್ತರಿಗೆ ಈ ವಿಚಾರ ತಿಳಿಸಿದರು.

ದೈವ ಪರಿಚಾರಕರು, ದರ್ಶನ ಪಾತ್ರಿಗಳನ್ನು ಕಲಾವಿದರ ಸಾಲಿಗೆ ಸೇರ್ಪಡೆಗೊಳಿಸಿ ಪರಿಹಾರಧನವನ್ನು ನೀಡಲಾಗುತ್ತಿದೆ. ದೇಗುಲಗಳು ತೆರೆದ ಮೇಲೆ ನಾಗಾರಾಧನೆ, ಕೋಲ ಮುಂತಾದ ಸೇವೆಗಳಿಗೂ ಅವಕಾಶ ಕಲ್ಪಿಸಲಾಗುತ್ತದೆ ಎಂದರು ಸಚಿವರು ತಿಳಿಸಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

20 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

20 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

20 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

20 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago