ಬ್ರಹ್ಮಾವರ: ದೇಗುಲಗಳನ್ನು ಭಕ್ತರ ಪೂಜೆ ಪುನಸ್ಕಾರಕ್ಕೆ ಮುಕ್ತಗೊಳಿಸುವ ಕುರಿತು ಬೇಡಿಕೆ ಇದೆ. ಆದರೆ ಒಂದೇ ಬಾರಿಗೆ ದೇಗುಲಗಳನ್ನು ತೆರೆದು ಪೂಜೆ ಪುನಸ್ಕಾರಕ್ಕೆ ಅವಕಾಶ ನೀಡಿದರೆ ಭಕ್ತರು ಮುಗಿ ಬೀಳುವ ಸಂಭವವಿದೆ. ಹೀಗಾಗಿ ಜುಲೈ 6 ಅನಂತರ ಲಾಕ್ಡೌನ್ ನಿಯಮದಲ್ಲಿ ಇನ್ನಷ್ಟು ಬದಲಾವಣೆಯಾಗಲಿದ್ದು ಆಗ ಹಂತ-ಹಂತವಾಗಿ ಪೂಜೆ ಪುನಸ್ಕಾರಕ್ಕೆ ಅವಕಾಶ ನೀಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾ.ಪಂ. ಅಭಿವೃದ್ಧಿ ಸಭೆಗೆ ಭೇಟಿ ನೀಡಿದ ಸಂದರ್ಭ ಪತ್ರಕರ್ತರಿಗೆ ಈ ವಿಚಾರ ತಿಳಿಸಿದರು.
ದೈವ ಪರಿಚಾರಕರು, ದರ್ಶನ ಪಾತ್ರಿಗಳನ್ನು ಕಲಾವಿದರ ಸಾಲಿಗೆ ಸೇರ್ಪಡೆಗೊಳಿಸಿ ಪರಿಹಾರಧನವನ್ನು ನೀಡಲಾಗುತ್ತಿದೆ. ದೇಗುಲಗಳು ತೆರೆದ ಮೇಲೆ ನಾಗಾರಾಧನೆ, ಕೋಲ ಮುಂತಾದ ಸೇವೆಗಳಿಗೂ ಅವಕಾಶ ಕಲ್ಪಿಸಲಾಗುತ್ತದೆ ಎಂದರು ಸಚಿವರು ತಿಳಿಸಿದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…