ಬ್ರಹ್ಮಾವರ: ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್..Vishwanews24
ಬ್ರಹ್ಮಾವರ: ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್
ಬ್ರಹ್ಮಾವರ: ನಡುರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಏಪ್ರಿಲ್ 01 ಸೋಮವಾರ ಬೆಳಗ್ಗೆ ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದುಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಘಟನೆಯಿಂದಾಗಿ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು – Vishwanews24
ವಾತಾವರಣದಲ್ಲಿ ಶಾಖದ ಅಲೆಗಳ ಹೆಚ್ಚಳದಿಂದಾಗಿ ಅನೇಕ ವಾಹನಗಳು ಬಿಸಿಯಾಗುತ್ತಿವೆ ಮತ್ತು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಇದು ಕೂಡ ಘಟನೆಗೆ ಕಾರಣವಾಗಿರಬಹುದು ಎಂದು ಪ್ರವಾಸಿ ವಾಹನ ಮಾಲೀಕರೋರ್ವರು ದಾಯ್ಜಿವಲ್ಡ್ ಗೆ ತಿಳಿಸಿದ್ದಾರೆ.
