ಬ್ರಹ್ಮಾವರ: ನಡುರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಏಪ್ರಿಲ್ 01 ಸೋಮವಾರ ಬೆಳಗ್ಗೆ ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದುಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಘಟನೆಯಿಂದಾಗಿ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.
ವಾತಾವರಣದಲ್ಲಿ ಶಾಖದ ಅಲೆಗಳ ಹೆಚ್ಚಳದಿಂದಾಗಿ ಅನೇಕ ವಾಹನಗಳು ಬಿಸಿಯಾಗುತ್ತಿವೆ ಮತ್ತು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಇದು ಕೂಡ ಘಟನೆಗೆ ಕಾರಣವಾಗಿರಬಹುದು ಎಂದು ಪ್ರವಾಸಿ ವಾಹನ ಮಾಲೀಕರೋರ್ವರು ದಾಯ್ಜಿವಲ್ಡ್ ಗೆ ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…