ಉಡುಪಿ: ಮದುವೆಗೆ ನಿರಾಕರಿಸಿದ ಕ್ಕೆ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರಣೆಯಲ್ಲಿ ನಡೆದಿದೆ.
ಆರೋಪಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ.
ಯುವತಿ ರಕ್ಷಿತಾ (24) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿ ಕುಸಿದು ಬಿದ್ದಿದ್ದಾಳೆ ಜೀವನ್ಮರಣ ಹೋರಾಟದಲ್ಲಿದ್ದ ಯುವತಿಯನ್ನ ಮಣಿಪಾಲ ಕಸ್ತೂರ್ ಬಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಯುವಕ ಯುವತಿಯನ್ನು ಪ್ರೀತಿಸುತ್ತಿದ್ದು ಮದುವೆ ಆಗಬೇಕು ಎಂದು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದ. ಆಕೆ ಆಕೆಯ ಮನೆಯವರು ಇದಕ್ಕೆ ಒಪ್ಪದಂತಹ ಹಿನ್ನೆಲೆಯಲ್ಲಿ ಇಬ್ಬರಿಗೆ ಜಗಳ ನಡೆಯುತ್ತಿತ್ತು. ಕುತ್ತಿಗೆಗೆ ಚಾಕು ಇರಿದು ಕೊಲೆಗೈಯ್ಯಲು ಯುವಕ ಯತ್ನಿಸಿದ್ದಾನೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೆಚ್ಚಿನ ಮಾಹಿತಿ ನೀಡುವುದಾಗಿ ಉಡುಪಿ ಎಸ್ ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…