ಬ್ರಹ್ಮಾವರ ನದಿಯಲ್ಲಿ ಮರುವಾಯಿ ಅಥವಾ ಕಪ್ಪೆಚಿಪ್ಪು ಹೆಕ್ಕಲು ಹೋಗಿ ನಾಲ್ವರು ಯುವಕರು ನೀರುಪಾಲಾದ ಘಟನೆ ಕುಕ್ಕುಡೆಕುದ್ರು ಬಳಿ ರವಿವಾರ ಸಂಜೆ ಸಂಭವಿಸಿದೆ. ಮೃತರನ್ನು ಹೂಡೆಯ ಪೈಸಾನ್, ಇಬಾದ್ ಹಾಗೂ ಅವರ ಸಂಬಂಧಿಕರಾದ ತೀರ್ಥಹಳ್ಳಿಯ ಈರ್ವರು ಮೃತಪಟ್ಟವರು ಎನ್ನಲಾಗಿದೆ.
ಈದ್ ಹಿನ್ನೆಲೆಯಲ್ಲಿ ಶೃಂಗೇರಿಯ ಯುವಕರು ಹೂಡೆಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇಂದು ಸಂಜೆ ಒಟ್ಟು ಏಳು ಮಂದಿ ನದಿಯಿಂದ ಮರುವಾಯಿ ಸಂಗ್ರಹಿಸುವ ಉದ್ದೇಶದಿಂದ ಹೂಡೆಯ ಗುಡ್ಡೇರಿ ಕಂಬಳದಿಂದ ಕುಕ್ಕುಡೆ ಕುದ್ರುವಿಗೆ ದೋಣಿಯಲ್ಲಿ ತೆರಳಿದ್ದರು. ಈ ಸಂದರ್ಭ ನಾಲ್ವರು ನೀರಿನಲ್ಲಿ ಮುಳುಗಿ ಪತ್ತೆಯಾಗಿದರೆನ್ನಲಾಗಿದೆ.
ರವಿವಾರ ಜೋರಾದ ಗಾಳಿ ಬೀಸುತ್ತಿದ್ದುದರಿಂದ ಘಟನೆಗೆ ಕಾರಣವಾಗಿದೆ ಎನ್ನಲಾಗಿದೆ. ಯುವಕರ ಗುಂಪಿನ ಕಿರುಚಾಟ ಕೇಳಿ ಸ್ಥಳೀಯರಿಗೆ ವಿಚಾರ ತಿಳಿದಿದೆ. ಮೂವರು ಈಜಿಕೊಂಡು ದಡ ಸೇರಿದ್ದಾರೆ. ಬ್ರಹ್ಮಾವರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…