ಬ್ರಹ್ಮಾವರ ನದಿಯಲ್ಲಿ ಮರುವಾಯಿ ಅಥವಾ ಕಪ್ಪೆಚಿಪ್ಪು ಹೆಕ್ಕಲು ಹೋಗಿ ನಾಲ್ವರು ಯುವಕರು ನೀರುಪಾಲಾದ ಘಟನೆ ಕುಕ್ಕುಡೆಕುದ್ರು ಬಳಿ ರವಿವಾರ ಸಂಜೆ ಸಂಭವಿಸಿದೆ. ಮೃತರನ್ನು ಹೂಡೆಯ ಪೈಸಾನ್, ಇಬಾದ್ ಹಾಗೂ ಅವರ ಸಂಬಂಧಿಕರಾದ ತೀರ್ಥಹಳ್ಳಿಯ ಈರ್ವರು ಮೃತಪಟ್ಟವರು ಎನ್ನಲಾಗಿದೆ.
ಈದ್ ಹಿನ್ನೆಲೆಯಲ್ಲಿ ಶೃಂಗೇರಿಯ ಯುವಕರು ಹೂಡೆಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇಂದು ಸಂಜೆ ಒಟ್ಟು ಏಳು ಮಂದಿ ನದಿಯಿಂದ ಮರುವಾಯಿ ಸಂಗ್ರಹಿಸುವ ಉದ್ದೇಶದಿಂದ ಹೂಡೆಯ ಗುಡ್ಡೇರಿ ಕಂಬಳದಿಂದ ಕುಕ್ಕುಡೆ ಕುದ್ರುವಿಗೆ ದೋಣಿಯಲ್ಲಿ ತೆರಳಿದ್ದರು. ಈ ಸಂದರ್ಭ ನಾಲ್ವರು ನೀರಿನಲ್ಲಿ ಮುಳುಗಿ ಪತ್ತೆಯಾಗಿದರೆನ್ನಲಾಗಿದೆ.
ರವಿವಾರ ಜೋರಾದ ಗಾಳಿ ಬೀಸುತ್ತಿದ್ದುದರಿಂದ ಘಟನೆಗೆ ಕಾರಣವಾಗಿದೆ ಎನ್ನಲಾಗಿದೆ. ಯುವಕರ ಗುಂಪಿನ ಕಿರುಚಾಟ ಕೇಳಿ ಸ್ಥಳೀಯರಿಗೆ ವಿಚಾರ ತಿಳಿದಿದೆ. ಮೂವರು ಈಜಿಕೊಂಡು ದಡ ಸೇರಿದ್ದಾರೆ. ಬ್ರಹ್ಮಾವರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…