Featured

ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ: ನಾಲ್ಕು ತನಿಖಾ ತಂಡ ರಚನೆ : ಎಸ್ಪಿ ವಿಷ್ಣುವರ್ಧನ್ -Vishwanews24

ಬ್ರಹ್ಮಾವರ: ವಿಶಾಲಾ ಗಾಣಿಗ ಕೊಲೆ ಪ್ರಕರಣ: ನಾಲ್ಕು ತನಿಖಾ ತಂಡ ರಚನೆ : ಎಸ್ಪಿ ವಿಷ್ಣುವರ್ಧನ್ -Vishwanews24

ಬ್ರಹ್ಮಾವರ: ಉಪ್ಪಿನಕೋಟೆ ಕುಮ್ರಗೋಡು ಗ್ರಾಮದಲ್ಲಿರುವ ಮಿಲನ ರೆಸಿಡೆನ್ಸಿಯ ಫ್ಲ್ಯಾಟ್‌ನಲ್ಲಿ ನಡೆದಿರುವ ವಿಶಾಲಾ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಒಟ್ಟು ನಾಲ್ಕು ಪೊಲೀಸ್ ತಂಡಗಳನ್ನು ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌ ವಿಷ್ಣುವರ್ಧನ್‌ ತಿಳಿಸಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ, ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ್, ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ್ ಎಂ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ತಂಡಗಳನ್ನು ರಚಿಸಿ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಹಲವಾರು ಮಂದಿಯನ್ನು ವಿಚಾರಣೆ ನಡೆಸಲಾಗಿದೆ. ಕಟ್ಟಡದಲ್ಲಿ ಯಾವುದೇ ಸಿಸಿ ಟಿವಿ ಅಳವಡಿಸದೆ ಇದ್ದು ಸುತ್ತಮುತ್ತಲಿನ ಅಂಗಡಿಗಳ ಸಿಸಿಟಿವಿಗಳ ಪರಿಶೀಲನೆ ನಡೆಯುತ್ತಿದೆ. ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

23 minutes ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

50 minutes ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

59 minutes ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

1 hour ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

5 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

6 hours ago