Featured

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ವಂಚನೆ :  ತನಿಖೆಗೆ ನ್ಯಾಯಾಲಯ ಆದೇಶ – Vishwanews24

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ವಂಚನೆ :  ತನಿಖೆಗೆ ನ್ಯಾಯಾಲಯ ಆದೇಶ

ಉಡುಪಿ: ಅವಿಭಜಿತ ಉಡುಪಿ ಮತ್ತು ದ.ಕ ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಇಲ್ಲಿ ಗುಜರಿ ಮಾರಾಟದಲ್ಲಿ 14 ಕೋಟಿಗೂ ಮಿಕ್ಕಿ ವಂಚನೆ ಮಾಡಿರುವ ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನೆಡೆಸುವಂತೆ ಉಡುಪಿ ಜಿಲ್ಲಾ ರೈತ ಸಂಘ ಖಾಸಗಿ ದೂರನ್ನು ಆಡಿಷಲ್ ಸಿವಿಲ್ ಜಡ್ಜ್ ಉಡುಪಿಯಲ್ಲಿ ದಾಖಲಿಸಿದ್ದಾರೆ.

ಈ ದೂರನ್ನು ವಿಚಾರಣೆ ನಡೆಸಿದ ನ್ಯಾಯಧೀಶರು ಬೃಹತ್ ವಂಚನೆ ಕುರಿತು ಸೂಕ್ತ ತನಿಖೆ ಮಾಡಿ 12/12/2023ರ ಒಳಗೆ ನ್ಯಾಯಾಲಯಕ್ಕೆ ವರದಿ ನೀಡಲು ಬ್ರಹ್ಮವಾರ ಪೊಲೀಸ್ ಠಾಣೆಗೆ ಆದೇಶ ಮಾಡಿದ್ದಾರೆ. ಇತ್ತೀಚಿಗೆ ಬ್ರಹ್ಮಾವರದಲ್ಲಿ ಜಿಲ್ಲಾ ಕಾಂಗ್ರೆಸ್ ನೇತ್ರತ್ವದಲ್ಲಿ ಮತ್ತು ರೈತ ಸಂಘಟನೆಯ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿತ್ತು.

ಈ ಪ್ರಕರಣದ ಕುರಿತಾಗಿ ನ್ಯಾಯವಾದಿ ಆರ್. ಜಗನಾಥ್ ಇವರು ವಾದ ಮಂಡಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 hour ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago