Featured

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ವಂಚನೆ :  ತನಿಖೆಗೆ ನ್ಯಾಯಾಲಯ ಆದೇಶ – Vishwanews24

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ವಂಚನೆ :  ತನಿಖೆಗೆ ನ್ಯಾಯಾಲಯ ಆದೇಶ

ಉಡುಪಿ: ಅವಿಭಜಿತ ಉಡುಪಿ ಮತ್ತು ದ.ಕ ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಇಲ್ಲಿ ಗುಜರಿ ಮಾರಾಟದಲ್ಲಿ 14 ಕೋಟಿಗೂ ಮಿಕ್ಕಿ ವಂಚನೆ ಮಾಡಿರುವ ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನೆಡೆಸುವಂತೆ ಉಡುಪಿ ಜಿಲ್ಲಾ ರೈತ ಸಂಘ ಖಾಸಗಿ ದೂರನ್ನು ಆಡಿಷಲ್ ಸಿವಿಲ್ ಜಡ್ಜ್ ಉಡುಪಿಯಲ್ಲಿ ದಾಖಲಿಸಿದ್ದಾರೆ.

ಈ ದೂರನ್ನು ವಿಚಾರಣೆ ನಡೆಸಿದ ನ್ಯಾಯಧೀಶರು ಬೃಹತ್ ವಂಚನೆ ಕುರಿತು ಸೂಕ್ತ ತನಿಖೆ ಮಾಡಿ 12/12/2023ರ ಒಳಗೆ ನ್ಯಾಯಾಲಯಕ್ಕೆ ವರದಿ ನೀಡಲು ಬ್ರಹ್ಮವಾರ ಪೊಲೀಸ್ ಠಾಣೆಗೆ ಆದೇಶ ಮಾಡಿದ್ದಾರೆ. ಇತ್ತೀಚಿಗೆ ಬ್ರಹ್ಮಾವರದಲ್ಲಿ ಜಿಲ್ಲಾ ಕಾಂಗ್ರೆಸ್ ನೇತ್ರತ್ವದಲ್ಲಿ ಮತ್ತು ರೈತ ಸಂಘಟನೆಯ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿತ್ತು.

ಈ ಪ್ರಕರಣದ ಕುರಿತಾಗಿ ನ್ಯಾಯವಾದಿ ಆರ್. ಜಗನಾಥ್ ಇವರು ವಾದ ಮಂಡಿಸಿದ್ದಾರೆ.

Vishwa News 24

Recent Posts

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

23 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

28 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

42 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago