Featured

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ವಂಚನೆ ಪ್ರಕರಣ :  ಶೀಘ್ರ ಚಾರ್ಜ್‌ಶೀಟ್‌ ಸಲ್ಲಿಕೆಗೆ ಕೆಲವೇ ದಿನಗಳಲ್ಲಿ ಆದೇಶ: ಜಯಪ್ರಕಾಶ್‌ ಹೆಗ್ಡೆ – vishwanews24

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ವಂಚನೆ ಪ್ರಕರಣ :  ಶೀಘ್ರ ಚಾರ್ಜ್‌ಶೀಟ್‌ ಸಲ್ಲಿಕೆಗೆ ಕೆಲವೇ ದಿನಗಳಲ್ಲಿ ಆದೇಶ: ಜಯಪ್ರಕಾಶ್‌ ಹೆಗ್ಡೆ

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್‌ ಸಲ್ಲಿಕೆಗೆ ಕೆಲವೇ ದಿನಗಳಲ್ಲಿ ಆದೇಶ ಹೊರಬೀಳಲಿದೆ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್‌ ಹೆಗ್ಡೆ ತಿಳಿಸಿದರು.

ಶುಕ್ರವಾರ ಮಾಧ್ಯಮದವರೊಂ ದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ನ ಹಿರಿಯ ಮುಖಂಡ ಪ್ರತಾಪ್‌ಚಂದ್ರ ಶೆಟ್ಟಿ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ನಾವು ಕೂಡ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದೇವೆ. ಬ್ರಹ್ಮಾವರ ಠಾಣೆಯ ಇನ್‌ಸ್ಪೆಕ್ಟರ್‌ ತನಿಖಾಧಿಕಾರಿಯಾಗಿದ್ದಾರೆ. ಸಹಕಾರಿ ಇಲಾಖೆಯ ಡೆಪ್ಯುಟಿ ರಿಜಿಸ್ಟರ್‌ ಅದರ ಎಂಡಿ ಆಗಿದ್ದಾರೆ.

ಹಾಗಾಗಿ ಚಾರ್ಜ್‌ಶೀಟ್‌ ಮಾಡಲು ಸರಕಾರದ ಪೂರ್ವಾನುಮತಿ ಬೇಕಾಗುತ್ತದೆ. ಪೂರ್ವಾನುಮತಿಯ ಭಾಗವಾಗಿ ಈಗಾಗಲೇ ಸಹಕಾರ ಸಚಿವ ರಾಜಣ್ಣ ಸಹಿ ಮಾಡಿದ್ದಾರೆ. ಒಂದೆರಡು ದಿನಗಳಲ್ಲಿ ಕಾರ್ಯದರ್ಶಿಯವರಿಂದ ಆದೇಶ ನಿರೀಕ್ಷಿಸಲಾಗುತ್ತಿದೆ. ಅನಂತರ ಸರ್ಕಲ್‌ ಇನ್‌ಸ್ಪೆಕ್ಟರ್‌ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

2 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

2 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

2 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

2 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

2 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

3 hours ago