ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್ಶೀಟ್ ಸಲ್ಲಿಕೆಗೆ ಕೆಲವೇ ದಿನಗಳಲ್ಲಿ ಆದೇಶ ಹೊರಬೀಳಲಿದೆ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ತಿಳಿಸಿದರು.
ಶುಕ್ರವಾರ ಮಾಧ್ಯಮದವರೊಂ ದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿ ಕಾಂಗ್ರೆಸ್ನ ಹಿರಿಯ ಮುಖಂಡ ಪ್ರತಾಪ್ಚಂದ್ರ ಶೆಟ್ಟಿ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ನಾವು ಕೂಡ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದೇವೆ. ಬ್ರಹ್ಮಾವರ ಠಾಣೆಯ ಇನ್ಸ್ಪೆಕ್ಟರ್ ತನಿಖಾಧಿಕಾರಿಯಾಗಿದ್ದಾರೆ. ಸಹಕಾರಿ ಇಲಾಖೆಯ ಡೆಪ್ಯುಟಿ ರಿಜಿಸ್ಟರ್ ಅದರ ಎಂಡಿ ಆಗಿದ್ದಾರೆ.
ಹಾಗಾಗಿ ಚಾರ್ಜ್ಶೀಟ್ ಮಾಡಲು ಸರಕಾರದ ಪೂರ್ವಾನುಮತಿ ಬೇಕಾಗುತ್ತದೆ. ಪೂರ್ವಾನುಮತಿಯ ಭಾಗವಾಗಿ ಈಗಾಗಲೇ ಸಹಕಾರ ಸಚಿವ ರಾಜಣ್ಣ ಸಹಿ ಮಾಡಿದ್ದಾರೆ. ಒಂದೆರಡು ದಿನಗಳಲ್ಲಿ ಕಾರ್ಯದರ್ಶಿಯವರಿಂದ ಆದೇಶ ನಿರೀಕ್ಷಿಸಲಾಗುತ್ತಿದೆ. ಅನಂತರ ಸರ್ಕಲ್ ಇನ್ಸ್ಪೆಕ್ಟರ್ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…