ಬ್ರಹ್ಮಾವರ: ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಟೆಂಡರ್ ಪ್ರಕ್ರಿಯೆಯನ್ನು ಸರಕಾರದ ಸೂಚನೆಯ ಪ್ರಕಾರವೇ ನಿರ್ವ ಹಿಸಲಾಗಿದೆ. ನಿರುಪಯುಕ್ತ ಯಂತ್ರೋ ಪಕರಣಗಳ ಮಾರಾಟದಿಂದ ಬಂದ ಹಣದಿಂದ ಕಾರ್ಖಾನೆಯ ಎಲ್ಲ ಸಾಲವನ್ನು ಪಾವತಿಸಿದ್ದು ಸಕ್ಕರೆ ಕಾರ್ಖಾನೆ ಸಾಲ ಮುಕ್ತವಾಗಿದೆ. ಯಾವುದೇ ತನಿಖೆಗೆ ಸಹಕಾರ ನೀಡುತ್ತೇವೆ ಎಂದು ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
20 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಗುಜರಿ ಮಾರಾಟದಿಂದ ಬಂದ ಹಣದಿಂದ ಕಾರ್ಖಾನೆಯ ವಿವಿಧ ಬಾಕಿ ಮತ್ತು ಸಾಲಗಳಾದ ವಾಣಿಜ್ಯ ಇಲಾಖೆಯ ತೆರಿಗೆ ಬಾಕಿ 1,75,65,423 ರೂ., ಕಾರ್ಮಿಕರ ಬಾಕಿ ಪಾವತಿ 3,26,75,866 ರೂ., ಕೋಟ ಸಹಕಾರಿ ವ್ಯಾವಸಾಯಿಕ ಸಂಘದ ಸಾಲ ಮರುಪಾವತಿ 56 ಲಕ್ಷ ರೂ., ಎಸ್ಸಿಡಿಸಿಸಿ ಬ್ಯಾಂಕ್ ಸಾಲ ಬಾಕಿ 78.90 ಲಕ್ಷ ರೂ. ಹಾರಾಡಿ ಗ್ರಾ.ಪಂ. ತೆರಿಗೆ ಬಾಕಿ 4,35,350 ರೂ., ಭವಿಷ್ಯ ನಿ ಧಿಯ ಬಾಕಿ 23,71,73 ರೂ. ಪಾವತಿಸಿ ಸಂಪೂರ್ಣ ಸಾಲ ಮುಕ್ತವನ್ನಾಗಿಸಿರುತ್ತೇವೆ. ಕಾಂಗ್ರೆಸ್ನ ಆರೋಪ ರಾಜಕೀಯ ಪ್ರೇರಿತ ಎಂದಿದ್ದಾರೆ.
ಈ ಹಿಂದಿನ ಆಡಳಿತ ಮಂಡಳಿ ಮಾಡಿರುವ ಸಾಲ ಮತ್ತು ಬಾಕಿಯನ್ನು ಪಾವತಿಸಿ ಕಾರ್ಖಾನೆಯ ಜಾಗವನ್ನು ಉಳಿಸಿರುವ ತೃಪ್ತಿ ಇದೆ ಎಂದಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…