ಉಡುಪಿ: ಬ್ರಹ್ಮಾವರ ತಾಲೂಕು, ಪೆಜಮಂಗೂರು ಗ್ರಾಮದ, ಗುಂಡಾಲು ಕಿಂಡಿ ಅಣೆಕಟ್ಟಿನ ಬಳಿ, ಸೀತಾನದಿಯಲ್ಲಿ ನವಜಾತ ಗಂಡು ಶಿಶುವೊಂದರ ಮೃತ ದೇಹ ಬ್ರಹ್ಮಾವರ ತಾಲೂಕು, ಪೆಜಮಂಗೂರು ಗ್ರಾಮದ, ಗುಂಡಾಲು ಕಿಂಡಿ ಅಣೆಕಟ್ಟಿನ ಬಳಿ, ಸೀತಾನದಿಯಲ್ಲಿ ಪತ್ತೆಯಾದ ಘಟನೆ ಸೋಮವಾರ ಸಂಭವಿಸಿದೆ
ಗುಂಡಾಲು ಕಿಂಡಿ ಅಣೆಕಟ್ಟಿನ ಬಳಿ, ಸೀತಾನದಿಯಲ್ಲಿ ನವಜಾತ ಗಂಡು ಮಗು ಒಂದರ ದೇಹ ನೀರಿನಲ್ಲಿ ತೇಲುತ್ತಿರುವುದುನ್ನು ಕಂಡು ಕೊಕ್ಕೃಣೆ ಗ್ರಾಪಂ ಸದಸ್ಯರಾದ ಪ್ರಜ್ವತ್ ಕೆ.ಎಸ್ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಅದರಂತೆ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ಪರಿಶೀಲಿಸಿದಾಗ ಆ ಮಗುವು ಗಂಡು ಶಿಶು ಆಗಿದ್ದು, ಮುಖ ಹಾಗೂ ತಲೆಯ ಭಾಗ ಜಲಚರಗಳು ತಿಂದು ಕೊಳೆತ ಸ್ಥಿತಿಯಲ್ಲಿ ಇರುತ್ತದೆ. ಅಲ್ಲದೇ ಮಗುವಿನ ಹೊಕ್ಕುಳ ಬಳ್ಳಿ ಕೂಡ ಮೃತ ದೇಹದೊಂದಿಗೆ ಇರುವುದು ಕಂಡುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…