ಉಡುಪಿ: ಬ್ರಹ್ಮಾವರ ತಾಲೂಕು, ಪೆಜಮಂಗೂರು ಗ್ರಾಮದ, ಗುಂಡಾಲು ಕಿಂಡಿ ಅಣೆಕಟ್ಟಿನ ಬಳಿ, ಸೀತಾನದಿಯಲ್ಲಿ ನವಜಾತ ಗಂಡು ಶಿಶುವೊಂದರ ಮೃತ ದೇಹ ಬ್ರಹ್ಮಾವರ ತಾಲೂಕು, ಪೆಜಮಂಗೂರು ಗ್ರಾಮದ, ಗುಂಡಾಲು ಕಿಂಡಿ ಅಣೆಕಟ್ಟಿನ ಬಳಿ, ಸೀತಾನದಿಯಲ್ಲಿ ಪತ್ತೆಯಾದ ಘಟನೆ ಸೋಮವಾರ ಸಂಭವಿಸಿದೆ
ಗುಂಡಾಲು ಕಿಂಡಿ ಅಣೆಕಟ್ಟಿನ ಬಳಿ, ಸೀತಾನದಿಯಲ್ಲಿ ನವಜಾತ ಗಂಡು ಮಗು ಒಂದರ ದೇಹ ನೀರಿನಲ್ಲಿ ತೇಲುತ್ತಿರುವುದುನ್ನು ಕಂಡು ಕೊಕ್ಕೃಣೆ ಗ್ರಾಪಂ ಸದಸ್ಯರಾದ ಪ್ರಜ್ವತ್ ಕೆ.ಎಸ್ ಬ್ರಹ್ಮಾವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಅದರಂತೆ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ದೇಹವನ್ನು ಪರಿಶೀಲಿಸಿದಾಗ ಆ ಮಗುವು ಗಂಡು ಶಿಶು ಆಗಿದ್ದು, ಮುಖ ಹಾಗೂ ತಲೆಯ ಭಾಗ ಜಲಚರಗಳು ತಿಂದು ಕೊಳೆತ ಸ್ಥಿತಿಯಲ್ಲಿ ಇರುತ್ತದೆ. ಅಲ್ಲದೇ ಮಗುವಿನ ಹೊಕ್ಕುಳ ಬಳ್ಳಿ ಕೂಡ ಮೃತ ದೇಹದೊಂದಿಗೆ ಇರುವುದು ಕಂಡುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…