ಬಾಗಲಕೋಟೆ: ‘ಬ್ರಾಹ್ಮಣರು ಅರ್ಹರಾಗಿದ್ದು, ಸಮಾಜಮುಖಿಗಳಾಗಿದ್ದರೆ ಮುಖ್ಯಮಂತ್ರಿಯಾಗಲು ಯಾವುದೇ ಅಡ್ಡಿಯಿಲ್ಲ’ ಎಂದು ಮಂತ್ರಾಲಯದ ಸುಬುಧೇಂದ್ರತೀರ್ಥ ಸ್ವಾಮೀಜಿ ಮಂಗಳವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ,‘ಬ್ರಾಹ್ಮಣರು ಬೇರೆ ಸಮಾಜದ ವಿರೋಧಿಯಲ್ಲ. ಎಲ್ಲರ ಕ್ಷೇಮ ಕೋರುವ ಸಮಾಜ’ ಎಂದು ಹೇಳಿದರು.
‘ಬ್ರಾಹ್ಮಣ ಸಮುದಾಯವನ್ನು ಯಾರೇ ನಿಂದಿಸಿದರೂ ಖಂಡಿಸುತ್ತೇವೆ. ಯಾರೂ, ಯಾವ ಸಮುದಾಯವನ್ನೂ ತೆಗಳಬಾರದು. ಒಂದು ಸಮುದಾಯದವರು ಯಾವುದೇ ಮುಖ್ಯ ಪದವಿ ಅಲಂಕರಿಸಬಾರದು ಎಂಬ ಹೇಳಿಕೆ ಸಂವಿಧಾನ ವಿರೋಧಿ. ಅದು ಪ್ರಜಾಪ್ರಭುತ್ವ ಆಗಲ್ಲ;ನಿರಂಕುಶ ಪ್ರಭುತ್ವ’ ಎಂದರು.
‘ಹಿಂದುತ್ವ ವಿರೋಧಿಸುವುದು ಅರ್ಥಹೀನ. ಸಿದ್ದರಾಮಯ್ಯ ಅವರು ತಾವು ಹಿಂದೂ ಎನ್ನುತ್ತಾರೆ. ಆದರೆ, ಹಿಂದುತ್ವ ಒಪ್ಪುವುದಿಲ್ಲ. ತಾಯಿ ಅನ್ನೋದು, ನಂತರ ಟೀಕಿಸುವುದು ಅಪಹಾಸ್ಯ’ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…