Featured

ಬ್ರಿಟಿಷರ ಜತೆ ಕೈಜೋಡಿಸಿದ್ದ ದೇಶದ್ರೋಹಿಗಳು ಈಗ ಅಧಿಕಾರಕ್ಕೇರಿ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿದ್ದಾರೆ : ಡಿ.ಕೆ.ಶಿವಕುಮಾ‌ರ್ – vishwanews24

ಬ್ರಿಟಿಷರ ಜತೆ ಕೈಜೋಡಿಸಿದ್ದ ದೇಶದ್ರೋಹಿಗಳು ಈಗ ಅಧಿಕಾರಕ್ಕೇರಿ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿದ್ದಾರೆ : ಡಿ.ಕೆ.ಶಿವಕುಮಾ‌ರ್

ಬೆಂಗಳೂರು :: ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜತೆ ಕೈಜೋಡಿಸಿದ್ದ ದೇಶ ದ್ರೋಹಿಗಳು ಈಗ ಅಧಿಕಾರಕ್ಕೇರಿ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿದ್ದಾರೆ. ಇಂತಹ ಗೋಮುಖ ವ್ಯಾಘ್ರಗಳಿಂದ ದೇಶವನ್ನು ನಾವೆಲ್ಲರೂ ರಕ್ಷಿಸಬೇಕು ಎಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ತೊಡಗಿಕೊಂಡ ರೀತಿಯನ್ನು ಯುವ ಪೀಳಿಗೆಗೆ ತಿಳಿಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ 6.5 ಲಕ್ಷ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ನಮ್ಮ ಪಕ್ಷ. ಪಕ್ಷದ ಸದಸ್ಯರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು ಎಂಬುದನ್ನು ಹೆಮ್ಮೆಯಿಂದ ಹೇಳಿಕೊಳ್ಳಬೇಕು. ಅದೇ ಶಾಮಪ್ರಸಾದ ಮುಖರ್ಜಿ ಅವರು ಕ್ವಿಟ್ ಇಂಡಿಯಾ ಚಳವಳಿ ಹತ್ತಿಕ್ಕುವಂತೆ ಬ್ರಿಟಿಷರಿಗೆ ಪತ್ರ ಬರೆದಿದ್ದರು. ಅಂತಹವರ ಹಿಂಬಾಲಕರು ಈಗ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ವಿಪರ್ಯಾಸ ಎಂದರು.

ಮಹಾತ್ಮಾಗಾಂಧಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರಿ ಸ್ವೀಕರಿಸಿದ್ದಕ್ಕೆ 100 ವರ್ಷಗಳಾಗುತ್ತಿವೆ. ಅದಕ್ಕಾಗಿ ವಿನೂತನ ರೀತಿಯ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ. ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

15 minutes ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

1 hour ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

2 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

2 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

3 hours ago