ಚಿಕ್ಕಮಗಳೂರು: ಬೆಂಗಳೂರಿನಲ್ಲಿ ನಡೆದ ಬ್ಲಾಸ್ಟ್ ಪ್ರಕರಣವನ್ನು ರಾಜ್ಯ ಸರ್ಕಾರ ಎನ್ಐಎ ಗೆ ವಹಿಸಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಆಗ್ರಹಿಸಿದರು.
ಶನಿವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಈಗ ಉತ್ತರದಲ್ಲಿ ಬಾಂಬ್ ಸದ್ದು ಕ್ಷೀಣವಾಗಿದೆ. ದಕ್ಷಿಣದ ಕೇರಳ, ಕರ್ನಾಟಕದಲ್ಲಿ ಬಾಂಬ್ ಸದ್ದು ಕೇಳಿಸುತ್ತಿದೆ. ಬ್ಯಾಂಡ್ ಬೆಂಗಳೂರಿಗೆ ಬಾಂಬ್ ಬೆದರಿಕೆ ಎದುರಾಗಿದೆ ಎಂದರು.
ಬೆಂಗಳೂರಿನಲ್ಲಿ ನಿನ್ನೆ ನಡೆದ ಬಾಂಬ್ ಬ್ಲಾಸ್ಟ್ ಪರೀಕ್ಷಾರ್ಥ ಸ್ಫೋಟ ಮಾಡಿರುವ ಸಂಶಯವಿದೆ. ಇದು ಸರಣಿ ಸ್ಪೋಟದ ಮುನ್ಸೂಚನೆ ಇರಬಹುದು ಎಂದರು.
ಸರ್ಕಾರ ಇಡೀ ಪ್ರಕರಣವನ್ನು ಎನ್ಐಎಗೆ ವಹಿಸಬೇಕು. ಭಯೋತ್ಪಾದಕರು ಕರ್ನಾಟಕ ಸ್ಲೀಪರ್ ಸೆಲ್ ಮಾಡಿಕೊಂಡಿದ್ದು ಹೊಸದಲ್ಲ. ಕರ್ನಾಟಕ ಟ್ರೈನಿಂಗ್ ಸೆಂಟರ್ ಆಗಿ ಬಳಸಿಕೊಂಡಿದ್ದಾರೆ ಎಂದು ಹೇಳಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…