ಭಕ್ತಾಭಿಮಾನಿಗಳ ಶ್ರದ್ಧಾ ಭಕ್ತಿಯ ಗಣೇಶೋತ್ಸವ ಆಚರಣೆಯಿಂದ ಕೊರೋನ ಮಹಾಮಾರಿಯ ಸಂಕಷ್ಟ ಶೀಘ್ರದಲ್ಲಿಯೇ ನಿವಾರಣೆಯಾಗಲಿ : ಯಶ್‍ಪಾಲ್ ಸುವರ್ಣ -Vishwanews24

ಉಡುಪಿ: ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಬಗ್ಗೆ ಹೊಸ ಮಾರ್ಗಸೂಚಿಯ ಮೂಲಕ ಸರಳವಾಗಿ ನಡೆಸಲು ಅನುಮತಿಯನ್ನು ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್. ಯಡಿಯೂರಪ್ಪರವರ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.

ರಾಜ್ಯದ ಅಸಂಖ್ಯ ಭಕ್ತರ ಭಾವನೆಗಳಿಗೆ ಸ್ಪಂದಿಸಿ ಕೋವಿಡ್ ಭೀತಿಯ ನಡುವೆಯೂ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಿಸಿ, ಅವಕಾಶ ಕಲ್ಪಿಸಿದ ರಾಜ್ಯ ಸರಕಾರ ಹಾಗೂ ಸಹಕರಿಸಿದ ಎಲ್ಲಾ ಸಚಿವರು, ಶಾಸಕರಿಗೆ ಹಾಗೂ ಸಂಸದರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಬಾಲ ಗಂಗಾಧರ ತಿಲಕ್‍ರವರು ಆರಂಭಿಸಿದ ಸಾರ್ವಜನಿಕ ಗಣೇಶೋತ್ಸವ ಇದೀಗ ದೇಶದ ಸಂಸ್ಕøತಿಯ ಭಾಗವಾಗಿದ್ದು, ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಈ ಬಾರಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ ಪರಿಸರಸ್ನೇಹಿಯಾಗಿ ಆಚರಿಸುವಂತೆ ಮನವಿ ಮಾಡಿದ್ದಾರೆ.

ಭಕ್ತಾಭಿಮಾನಿಗಳ ಶ್ರದ್ಧಾ ಭಕ್ತಿಯ ಗಣೇಶೋತ್ಸವ ಆಚರಣೆಯಿಂದ ಕೊರೋನ ಮಹಾಮಾರಿಯ ಸಂಕಷ್ಟ ಶೀಘ್ರದಲ್ಲಿಯೇ ನಿವಾರಣೆಯಾಗಲಿ ಎಂದು ಆಶಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago