ಪಡುಬಿದ್ರಿ : ಕಂಚಿನಡ್ಕದಲ್ಲಿ ನಡೆದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಭಗವತಿ ಟ್ರಸ್ಟ್ ನ ವತಿಯಿಂದ ಟ್ರಸ್ಟ್ ನ 9ನೇ ಸೇವಾ ಯೋಜನೆಯ ಅವರಾಲು ಸಂದೀಪ್ ಆಚಾರ್ಯರವರ ಮಗುವಿನ ಹೃದಯ ಶಸ್ತ್ರ ಚಿಕಿತ್ಸೆಗೆ ರೂ10000 ಸಹಾಯಧನವನ್ನು ಮಗುವಿನ ಪಾಲಕರಾದ ಪ್ರಭಾಕರ್ ಆಚಾರ್ಯರವರಿಗೆ ಕಾಪು ಶಾಸಕರಾದ ಲಾಲಾಜಿ ಮೆಂಡನ್ ರವರ ಮುಖಾಂತರ ಹಸ್ತಾಂತರಿಸಲಾಯಿತು,
ಈ ಸಂದರ್ಭದಲ್ಲಿ ಭಗವತಿ ಟ್ರಸ್ಟ್ ನ ಯುವರಾಜ್ ಕುಲಾಲ್, ಸುಹಾಸ್ ಶೆಟ್ಟಿ ನಟವರ್ಯ, ಬಿಜೆಪಿ ಕಾಪು ಕ್ಷೇತ್ರಾದ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಹಿಂ.ಜಾ.ವೇ ಮುಖಂಡರಾದ ಮತ್ತು ಟ್ರಸ್ಟ್ ನ ಸಲಹೆಗಾರರಾದ ಪ್ರತೀಕ್ ಕೋಟ್ಯಾನ್ ನಂದಿಕೂರು, ರಾಜೇಶ್ ಉಚ್ಚಿಲ, ಕಿರಣ್ ಭಟ್, ರಾಯೇಶ್ವರ ಪೈ, ಬಿಜೆಪಿ ಜಿಲ್ಲಾ ಕೈಗಾರಿಕ ಪ್ರಕೋಷ್ಟ ಸಂಚಾಲಕ ಇನ್ನಾ ಉದಯಕುಮಾರ್ ಶೆಟ್ಟಿ, ಸ್ಥಳೀಯರಾದ ಹರೀಶ್ ಕಂಚಿನಡ್ಕ, ಮನೋಜ್ ಅಬ್ಬೇಡಿ ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…