ಪಡುಬಿದ್ರಿ : ಕಂಚಿನಡ್ಕದಲ್ಲಿ ನಡೆದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಭಗವತಿ ಟ್ರಸ್ಟ್ ನ ವತಿಯಿಂದ ಟ್ರಸ್ಟ್ ನ 9ನೇ ಸೇವಾ ಯೋಜನೆಯ ಅವರಾಲು ಸಂದೀಪ್ ಆಚಾರ್ಯರವರ ಮಗುವಿನ ಹೃದಯ ಶಸ್ತ್ರ ಚಿಕಿತ್ಸೆಗೆ ರೂ10000 ಸಹಾಯಧನವನ್ನು ಮಗುವಿನ ಪಾಲಕರಾದ ಪ್ರಭಾಕರ್ ಆಚಾರ್ಯರವರಿಗೆ ಕಾಪು ಶಾಸಕರಾದ ಲಾಲಾಜಿ ಮೆಂಡನ್ ರವರ ಮುಖಾಂತರ ಹಸ್ತಾಂತರಿಸಲಾಯಿತು,
ಈ ಸಂದರ್ಭದಲ್ಲಿ ಭಗವತಿ ಟ್ರಸ್ಟ್ ನ ಯುವರಾಜ್ ಕುಲಾಲ್, ಸುಹಾಸ್ ಶೆಟ್ಟಿ ನಟವರ್ಯ, ಬಿಜೆಪಿ ಕಾಪು ಕ್ಷೇತ್ರಾದ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಹಿಂ.ಜಾ.ವೇ ಮುಖಂಡರಾದ ಮತ್ತು ಟ್ರಸ್ಟ್ ನ ಸಲಹೆಗಾರರಾದ ಪ್ರತೀಕ್ ಕೋಟ್ಯಾನ್ ನಂದಿಕೂರು, ರಾಜೇಶ್ ಉಚ್ಚಿಲ, ಕಿರಣ್ ಭಟ್, ರಾಯೇಶ್ವರ ಪೈ, ಬಿಜೆಪಿ ಜಿಲ್ಲಾ ಕೈಗಾರಿಕ ಪ್ರಕೋಷ್ಟ ಸಂಚಾಲಕ ಇನ್ನಾ ಉದಯಕುಮಾರ್ ಶೆಟ್ಟಿ, ಸ್ಥಳೀಯರಾದ ಹರೀಶ್ ಕಂಚಿನಡ್ಕ, ಮನೋಜ್ ಅಬ್ಬೇಡಿ ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…