Featured

ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣ : ವಿಚಾರಣೆಗೆ ಹಾಜರಾಗಲು ಮೀರಾಗೆ ಪೊಲೀಸ್‌ ನೋಟಿಸ್‌ -Vishwanews24

ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣ : ವಿಚಾರಣೆಗೆ ಹಾಜರಾಗಲು ಮೀರಾಗೆ ಪೊಲೀಸ್‌ ನೋಟಿಸ್‌ -Vishwanews24

ಬೆಂಗಳೂರು ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲೇ ಮಸಿ ಬಳಿದಿರುವ ಪ್ರಕರಣ ಆರೋಪಿಯಾಗಿರುವ ವಕೀಲೆ ಮೀರಾ ರಾಘವೇಂದ್ರ ಅವರಿಗೆ ವಿಚಾರಣೆ ಹಾಜರಾಗುವಂತೆ ಹಲಸೂರು ಗೇಟ್‌‌‌ ಠಾಣಾ ಪೊಲೀಸರು ನೋಟಿಸ್‌ ನೀಡಿದ್ದಾರೆ.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಲದ ಪತ್ರಗಳ ವಿತರಣೆ -Vishwanews24

“ನೋಟಿಸ್‌‌ ತಲುಪಿದ ಮೂರು ದಿನಗಳಲ್ಲಿ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದಿದ್ದಲ್ಲಿ, ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ನೋಟಿಸ್‌‌ನಲ್ಲಿ ಮೀರಾ ಅವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬಿಲ್ಲವ ಸಮಾಜ ಬಾಂಧವರಿಗೆ ನನ್ನಿಂದಾಗಿ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ : ಜಗದೀಶ್ ಅಧಿಕಾರಿ -Vishwanews24

ಪ್ರೊ.ಭಗವಾನ್ ಅವರು ಪ್ರಕರಣ ಒಂದರಲ್ಲಿ ಜಾಮೀನು ಪಡೆಯಲು ಕೋರ್ಟ್‌ಗೆ ಆಗಮಿಸಿದ್ದು, ಈ ವೇಳೆ ವಕೀಲೆ ಮೀರಾ ರಾಘವೇಂದ್ರ ಅವರು ಭಗವಾನ್ ಮುಖಕ್ಕೆ ಮಸಿ ಬಳಿದು “ಯಾವಾಗಲು ದೇವರ ಬಗ್ಗೆ ರಾಮನ ಬಗ್ಗೆ ಮಾತನಾಡುತ್ತೀರಾ?. ನಾಚಿಕೆ ಆಗಲ್ವಾ ನಿಮಗೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

SCDCC ಬ್ಯಾಂಕ್ ಮಂಗಳೂರು- ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಂಗಾರ ಎಸ್ ಗೆ ಅಭಿನಂದನಾ ಸಮಾರಂಭ.-vishwanews24

ಇನ್ನು ಈ ವೇಳೆ ಭಗವಾನ್ ಅವರು ಮೀರಾನನ್ನು ಬಂಧಿಸುವಂತೆ ಹೇಳಿದ್ದು, ಇದಕ್ಕೆ ಪ್ರತಿಕ್ರಿಯಿಸುವ ಮೀರಾ ನಾನು “ಎಲ್ಲದಕ್ಕೂ ರೆಡಿ, ಜೈಲಿಗೆ ಹೋಗಲೂ ಸಿದ್ಧ” ಎಂದು ಹೇಳಿರುವುದು ದೃಶ್ಯದಲ್ಲಿ ಸೆರೆಯಾಗಿತ್ತು.

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

13 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

13 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

13 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

14 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

14 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

14 hours ago