ಉಡುಪಿ: ಪಿಎಫ್ ಐ ಸಂಘಟನೆ ದೇಶ ದ್ರೋಹಿ ಕೆಲಸ ಮಾಡುವದನ್ನು ಕೇಂದ್ರ ಸರ್ಕಾರ ಮಾಹಿತಿ ಪಡೆದು ಬ್ಯಾನ್ ಮಾಡಿದೆ. ಭಜರಂಗದಳ, ಅರ್ ಎಸ್ ಎಸ್ ದೇಶದ ಗೌರವ ಎತ್ತಿ ಹಿಡಿಯುವ ಕೆಲಸ ಮಾಡಿದೆ. ಆದರೆ ಕಾಂಗ್ರೆಸ್ ನಾಯಕರು ಕಾನೂನಿನ ಅರಿವಿಲ್ಲದೆ ಮಾತನಾಡುತ್ತಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.
ಖಾಸಗಿ ಟಿವಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆಯವರಿಗೆ ಕಾನೂನಿನ ಅರಿವು ಇಲ್ಲ. ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಭಜರಂಗದಳ ನಿಷೇಧ ಮಾಡುವುದು ಕಾಂಗ್ರೆಸ್ ನ ಕನಸು ಅದು ನನಸು ಆಗುವುದಿಲ್ಲ. 2024 ರ ಚುನಾವಣೆಯಲ್ಲಿ ಈ ರೀತಿಯ ಹೇಳಿಕೆಗಳಿಗೆ ಸರಿಯಾದ ಉತ್ತರ ಕೊಡುತ್ತಾರೆ ಎಂದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…