Featured

ಭಟ್ಕಳ : ಅಮೆರಿಕದ ಗ್ಲೋಬಲ್ ಪೀಪಲ್ಸ್‌ ಚಾಯ್ಸ್‌ ಸ್ಪರ್ಧೆ : ವಿಶ್ವವಿಖ್ಯಾತ ಮುರುಡೇಶ್ವರದ ಶಿವನಮೂರ್ತಿಗೆ ಪ್ರಶಸ್ತಿ -Vishwanews24

ಭಟ್ಕಳ : ಅಮೆರಿಕದ ಗ್ಲೋಬಲ್ ಪೀಪಲ್ಸ್‌ ಚಾಯ್ಸ್‌ ಸ್ಪರ್ಧೆ : ವಿಶ್ವವಿಖ್ಯಾತ ಮುರುಡೇಶ್ವರದ ಶಿವನಮೂರ್ತಿಗೆ ಪ್ರಶಸ್ತಿ -Vishwanews24

ಭಟ್ಕಳ : ದ ಗ್ಲೋಬಲ್‌ ಪೀಪಲ್ಸ್‌ ಚಾಯ್ಸ್‌ ಸ್ಪರ್ಧೆಯಲ್ಲಿ ದ ವಿಶ್ವವಿಖ್ಯಾತ ಮುರುಡೇಶ್ವರದ ಶಿವನಮೂರ್ತಿ ಪ್ರಶಸ್ತಿ ಪಡೆದಿದೆ.

ಈ ಸ್ಪರ್ಧೆಯಲ್ಲಿ ವಿಶ್ವದ 25 ತಾಣಗಳನ್ನು ಆಯ್ಕೆ ಮಾಡಲಾಗಿತ್ತು. ಅದರಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಶಿವನಮೂರ್ತಿ ಆಯ್ಕೆಯಾಗಿದೆ.

ವಿಶ್ವಾದ್ಯಂತ ನಡೆದ ಆನ್‌ಲೈನ್‌ ವೋಟಿಂಗ್‌ನಲ್ಲಿ ಕರ್ನಾಟಕ ಹೆಮ್ಮೆಯ ಈ ಮೂರ್ತಿ ಅತಿ ಹೆಚ್ಚು ವೋಟ್‌ ಪಡೆಯುವ ಮೂಲಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಮುರ್ಡೇಶ್ವರ ಶಿವನಮೂರ್ತಿ ಈ ಪ್ರಶಸ್ತಿ ಪಡೆದಿರುವುದು ಕನ್ನಡಿಗರ ಹೆಮ್ಮೆಯ ವಿಚಾರವಾಗಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

16 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

16 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

16 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

17 hours ago