ಭಟ್ಕಳ: ಜಾಲಿ ಬೀಚ್ ಸಮೀಪದ ರೆಸಾರ್ಟ್ ಒಂದರಲ್ಲಿ 5 ವರ್ಷದ ಬಾಲಕ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಮೃತ ಬಾಲಕನನ್ನು ಮೊಹಮ್ಮದ್ ಮುಸ್ತಕೀಂ ಶೇಖ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ಮದ್ರಸಾ ಶಿಕ್ಷಕರಾದ ಮೌಲವಿ ಶಾಹಿದುಲ್ಲಾ ಅವರ ಪುತ್ರ ಎಂದು ತಿಳಿದು ಬಂದಿದೆ.
ಕುಟುಂಬದ ಮಾಹಿತಿ ಪ್ರಕಾರ, ತಾಯಿ ಮತ್ತು ತಮ್ಮನೊಂದಿಗೆ ರೆಸಾರ್ಟ್ನಲ್ಲಿ ಇದ್ದ ಬಾಲಕ, ಕೆಲ ಹೊತ್ತು ತಾಯಿಯು ಸ್ಥಳದಲ್ಲಿಲ್ಲದ ಸಂದರ್ಭದಲ್ಲೇ ಸುಮಾರು ಐದು ಅಡಿ ಆಳದ ಈಜುಕೊಳಕ್ಕೆ ಜಾರಿ ಬಿದ್ದಿದ್ದಾನೆ ಎನ್ನಲಾಗಿದೆ.
ಸ್ವಿಮ್ಮಿಂಗ್ ಪೂಲ್ ನಲ್ಲಿ ಬಾಲಕ ಬಿದ್ದಾಗ ತಕ್ಷಣ ತಾಯಿ ಆತನನ್ನು ಮೇಲಕ್ಕೆ ಎತ್ತಿದ್ದಾರೆ ಆದರೆ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಆತ ಸಾವನಪ್ಪಿದ್ದ ಭಟ್ಕಳ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…