ಭಟ್ಕಳ (ಉತ್ತರ ಕನ್ನಡ): ಗಂಡು ಮಕ್ಕಳಿಲ್ಲದ ತಂದೆಯ ಅಂತ್ಯಕ್ರಿಯೆಯನ್ನು ಹಿರಿಯ ಮಗಳೇ ನೆರವೇರಿಸಿದ ಘಟನೆ ಭಟ್ಕಳ ತಾಲೂಕಿನ ಹಡೀಲು ಸಬ್ಬತ್ತಿಯಲ್ಲಿ ನಡೆದಿದೆ. ಮಂಜುನಾಥ ನಾಯ್ (51) ಎಂಬುವವರು ಯಾವುದೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ನಿನ್ನೆ ಗೃಹಪ್ರವೇಶ ಮುಗಿಸಿ ಇಂದು ಮನೆ ಬಳಿಯ ಮರಕ್ಕೆ ಲುಂಗಿ ಕಟ್ಟಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದು, ಗಂಡು ಮಕ್ಕಳಿರಲಿಲ್ಲ. ಹೀಗಾಗಿ ಮೂವರ ಪೈಕಿ ಹಿರಿಯ ಮಗಳು ಶ್ವೇತಾ, ತಂದೆಯ ಅಂತ್ಯಕ್ರಿಯೆ ನಡೆಸಿದ್ದಾರೆ.
🌀 ನಿರ್ಧಾರಗಳಲ್ಲಿ ಆತ್ಮವಿಶ್ವಾಸವಿರಲಿ.. ⏺️ ನೋಡಿ ಇಂದಿನ ದಿನ ಭವಿಷ್ಯ -Vishwanews24
ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಅಂತಿಮ ವಿಧಿವಿಧಾನ ಮುಗಿಸಿದ್ದಾಳೆ: ಗಂಡು ಮಕ್ಕಳೇ ಅಂತಿಮ ಸಂಸ್ಕಾರ ಮಾಡಬೇಕೆಂಬ ಸಂಪುದಾಯವನ್ನು ಮುರಿದು ಶ್ವೇತಾ ನೋವಲ್ಲೂ ದಿಟ್ಟತನ ಮೆರೆದಿದ್ದಾಳೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…