ಭಟ್ಕಳ (ಉತ್ತರ ಕನ್ನಡ): ಗಂಡು ಮಕ್ಕಳಿಲ್ಲದ ತಂದೆಯ ಅಂತ್ಯಕ್ರಿಯೆಯನ್ನು ಹಿರಿಯ ಮಗಳೇ ನೆರವೇರಿಸಿದ ಘಟನೆ ಭಟ್ಕಳ ತಾಲೂಕಿನ ಹಡೀಲು ಸಬ್ಬತ್ತಿಯಲ್ಲಿ ನಡೆದಿದೆ. ಮಂಜುನಾಥ ನಾಯ್ (51) ಎಂಬುವವರು ಯಾವುದೋ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ನಿನ್ನೆ ಗೃಹಪ್ರವೇಶ ಮುಗಿಸಿ ಇಂದು ಮನೆ ಬಳಿಯ ಮರಕ್ಕೆ ಲುಂಗಿ ಕಟ್ಟಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದು, ಗಂಡು ಮಕ್ಕಳಿರಲಿಲ್ಲ. ಹೀಗಾಗಿ ಮೂವರ ಪೈಕಿ ಹಿರಿಯ ಮಗಳು ಶ್ವೇತಾ, ತಂದೆಯ ಅಂತ್ಯಕ್ರಿಯೆ ನಡೆಸಿದ್ದಾರೆ.
🌀 ನಿರ್ಧಾರಗಳಲ್ಲಿ ಆತ್ಮವಿಶ್ವಾಸವಿರಲಿ.. ⏺️ ನೋಡಿ ಇಂದಿನ ದಿನ ಭವಿಷ್ಯ -Vishwanews24
ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿ ಅಂತಿಮ ವಿಧಿವಿಧಾನ ಮುಗಿಸಿದ್ದಾಳೆ: ಗಂಡು ಮಕ್ಕಳೇ ಅಂತಿಮ ಸಂಸ್ಕಾರ ಮಾಡಬೇಕೆಂಬ ಸಂಪುದಾಯವನ್ನು ಮುರಿದು ಶ್ವೇತಾ ನೋವಲ್ಲೂ ದಿಟ್ಟತನ ಮೆರೆದಿದ್ದಾಳೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…